<p><strong>ಜಗದಲ್ಪುರ:</strong> ಛತ್ತೀಸಗಡದ ಬಸ್ತಾರ್ ಜಿಲ್ಲೆಯ ಮಾಲೆಗಾಂವ್ ಗ್ರಾಮದಲ್ಲಿ ಸುಣ್ಣದ ಕಲ್ಲಿನ ಗಣಿಯ ಒಂದು ಭಾಗ ಕುಸಿದು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೃತರಲ್ಲಿ ಆರು ಮಂದಿ ಮಹಿಳೆಯರು ಸೇರಿದ್ದಾರೆ.</p>.<p>ಜಗದಲ್ಪುರದಿಂದ 12 ಕಿ.ಮೀ. ದೂರದಲ್ಲಿ ನಗರ್ನಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.<br /><br />ಇದನ್ನೂ ಓದಿ:<a href="https://www.prajavani.net/india-news/50-pc-quota-for-in-service-doctors-sc-directs-tamil-nadu-govt-to-fill-seats-within-15-days-993742.html" itemprop="url">ಶೇ 50 ಸೂಪರ್ ಸ್ಪೆಷಾಲಿಟಿ ಸೀಟು ಭರ್ತಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಅನುಮತಿ </a></p>.<p>ಗಣಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಒಂದು ಭಾಗ ಕುಸಿದಿದೆ. ಇದರಿಂದ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.</p>.<p>ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಐವರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಜಗದಲ್ಪುರ:</strong> ಛತ್ತೀಸಗಡದ ಬಸ್ತಾರ್ ಜಿಲ್ಲೆಯ ಮಾಲೆಗಾಂವ್ ಗ್ರಾಮದಲ್ಲಿ ಸುಣ್ಣದ ಕಲ್ಲಿನ ಗಣಿಯ ಒಂದು ಭಾಗ ಕುಸಿದು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೃತರಲ್ಲಿ ಆರು ಮಂದಿ ಮಹಿಳೆಯರು ಸೇರಿದ್ದಾರೆ.</p>.<p>ಜಗದಲ್ಪುರದಿಂದ 12 ಕಿ.ಮೀ. ದೂರದಲ್ಲಿ ನಗರ್ನಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.<br /><br />ಇದನ್ನೂ ಓದಿ:<a href="https://www.prajavani.net/india-news/50-pc-quota-for-in-service-doctors-sc-directs-tamil-nadu-govt-to-fill-seats-within-15-days-993742.html" itemprop="url">ಶೇ 50 ಸೂಪರ್ ಸ್ಪೆಷಾಲಿಟಿ ಸೀಟು ಭರ್ತಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಅನುಮತಿ </a></p>.<p>ಗಣಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಒಂದು ಭಾಗ ಕುಸಿದಿದೆ. ಇದರಿಂದ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.</p>.<p>ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಐವರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>