ದೆಹಲಿಯ ಅನಿತಾ ರಾವತ್ (38), ಪಶ್ಚಿಮ ಬಂಗಾಳದ ಮಿಥುನ್ ದಾರಿ (31), ತನ್ಮಯ್ ತಿವಾರಿ (30), ವಿಕಾಶ್ ಮಕಲ್ (33), ಸೌರವ್ ಘೋಷ್ (34), ಸವಿಯನ್ ದಾಸ್ (28), ರಿಚರ್ಡ್ ಮಂಡಲ್ ( 30) ಮತ್ತು ಸುಕೇನ್ ಮಾಂಝಿ (43) ಚಾರಣಕ್ಕೆ ತೆರಳಿದ್ದರು. ಅಡುಗೆ ಸಿಬ್ಬಂದಿಯನ್ನು ಉತ್ತರಕಾಶಿಯ ಪುರೋಲಾದ ದೇವೇಂದ್ರ (37), ಜ್ಞಾನ ಚಂದ್ರ (33) ಮತ್ತು ಉಪೇಂದ್ರ (32) ಎಂದು ಗುರುತಿಸಲಾಗಿದೆ.