ಕವಠೆ ಮಹಾಂಕಾಲ್ ಪಟ್ಟಣ ಬಳಿಯ ಮೀರಾಜ್– ಪಂಡರಪುರ ರಸ್ತೆಯಲ್ಲಿ ಈ ದುರಂತ ನಡೆದಿದೆ. ಕಬ್ಬು ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್ನ ಇಂಜಿನ್ಗೆ ಹಾನಿಯಾಗಿದ್ದ ಕಾರಣ ಅದನ್ನು ಸರಿಪಡಿಸಲು ರಸ್ತೆ ಬದಿ ನಿಲ್ಲಿಸಲಾಗಿತ್ತು. ಆ ವೇಳೆ ವೇಗವಾದ ಬಂದ ಟ್ರಕ್, ಟ್ರ್ಯಾಕ್ಟರ್ನ ಟ್ರಾಲಿಗೆ ಅಪ್ಪಳಿಸಿದ ಪರಿಣಾಮ ಸಾವು–ನೋವು ಸಂಭವಿಸಿದೆ.