<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣವನ್ನು ಉಲ್ಲೇಖಿಸಿದ ದೆಹಲಿ ಹೈಕೋರ್ಟ್, ‘ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಿರಲು ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ’ ಎಂದು ಹೇಳಿದೆ.</p>.<p>ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ನೇತೃತ್ವದ ನ್ಯಾಯಪೀಠವು, ‘ಘಟನೆಯಿಂದ ವಕೀಲರ ಸಂಘದ ಸದಸ್ಯರಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ನೋವಾಗಿದೆ’ ಎಂದು ಹೇಳಿತು.</p>.<p>ಶೂ ಎಸೆದ ಪ್ರಕರಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅವುಗಳನ್ನು ತೆಗೆದುಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜಿಕ ಹಿಸಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿತು.</p>.<p>ಅಕ್ಟೋಬರ್ 6ರಂದು ವಕೀಲ ರಾಕೇಶ್ ಕಿಶೋರ್, ಸಿಜೆಐ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದರು. ಘಟನೆ ಬೆನ್ನಲ್ಲೇ ಅವರ ಪರವಾನಗಿಯನ್ನು ಕೂಡಲೇ ಅಮಾನತು ಮಾಡಲಾಗಿದೆ.</p>.CJI ಮೇಲೆ ಶೂ ಎಸೆತ: ರಾಕೇಶ್ ಕಿಶೋರ್ರನ್ನು ರಾಷ್ಟ್ರವಿರೋಧಿ ಎಂದು ಘೋಷಿಸಲು ಆಗ್ರಹ.ಸಿಜೆಐ ಮೇಲೆ ಶೂ ಎಸೆತ | ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ.ಸಿಜೆಐ ಮೇಲೆ ಶೂ ಎಸೆತ: ದೇಶಕ್ಕೆ ಎಚ್ಚರಿಕೆ ಗಂಟೆ ಎಂದ ಶರದ್ ಪವಾರ್.ಸನಾತನ ಧರ್ಮದ ಅಪಮಾನ ಸಹಿಸಲ್ಲ: ಸುಪ್ರೀಂಕೋರ್ಟ್ನಲ್ಲೇ CJI ಅವರತ್ತ ಶೂ ಎಸೆದ ವಕೀಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣವನ್ನು ಉಲ್ಲೇಖಿಸಿದ ದೆಹಲಿ ಹೈಕೋರ್ಟ್, ‘ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಿರಲು ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ’ ಎಂದು ಹೇಳಿದೆ.</p>.<p>ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ನೇತೃತ್ವದ ನ್ಯಾಯಪೀಠವು, ‘ಘಟನೆಯಿಂದ ವಕೀಲರ ಸಂಘದ ಸದಸ್ಯರಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ನೋವಾಗಿದೆ’ ಎಂದು ಹೇಳಿತು.</p>.<p>ಶೂ ಎಸೆದ ಪ್ರಕರಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅವುಗಳನ್ನು ತೆಗೆದುಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜಿಕ ಹಿಸಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿತು.</p>.<p>ಅಕ್ಟೋಬರ್ 6ರಂದು ವಕೀಲ ರಾಕೇಶ್ ಕಿಶೋರ್, ಸಿಜೆಐ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದರು. ಘಟನೆ ಬೆನ್ನಲ್ಲೇ ಅವರ ಪರವಾನಗಿಯನ್ನು ಕೂಡಲೇ ಅಮಾನತು ಮಾಡಲಾಗಿದೆ.</p>.CJI ಮೇಲೆ ಶೂ ಎಸೆತ: ರಾಕೇಶ್ ಕಿಶೋರ್ರನ್ನು ರಾಷ್ಟ್ರವಿರೋಧಿ ಎಂದು ಘೋಷಿಸಲು ಆಗ್ರಹ.ಸಿಜೆಐ ಮೇಲೆ ಶೂ ಎಸೆತ | ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ.ಸಿಜೆಐ ಮೇಲೆ ಶೂ ಎಸೆತ: ದೇಶಕ್ಕೆ ಎಚ್ಚರಿಕೆ ಗಂಟೆ ಎಂದ ಶರದ್ ಪವಾರ್.ಸನಾತನ ಧರ್ಮದ ಅಪಮಾನ ಸಹಿಸಲ್ಲ: ಸುಪ್ರೀಂಕೋರ್ಟ್ನಲ್ಲೇ CJI ಅವರತ್ತ ಶೂ ಎಸೆದ ವಕೀಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>