‘ಈ ದೇಶದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಆದರೆ, ಇಲ್ಲಿ ಸರ್ಕಾರವೇ ತೀರ್ಪನ್ನು ಅಗೌರವಿಸುತ್ತಿದೆ. ಜಲಸಂಪನ್ಮೂಲ ಸಚಿವನಾಗಿ ನನ್ನ ಅನುಭವದಲ್ಲಿ ಸಾಕಷ್ಟು ಮುಖ್ಯಮಂತ್ರಿಗಳು ಮತ್ತು ಜಲಸಂಪನ್ಮೂಲ ಸಚಿವರನ್ನು ನಾನು ನೋಡಿದ್ದೇನೆ. ಆದರೆ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರಂಥ ಮೊಂಡುತನ ಮಾಡುವ, ಹಟ ಮಾಡುವವರನ್ನು ನಾನು ಈ ವರೆಗೆ ನೋಡಿಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.