‘ಯಾರೂ ಬಂದಿಲ್ಲ ( ಕೋಯಿ ಆಯಾ ನಹೀ)’ ಎಂದ ನಂತರವೂ, ಗಡಿ ನಿಯಂತ್ರಣಾ ರೇಖೆಯ ಬಳಿ ಹಲವು ಪ್ರದೇಶಗಳನ್ನು ಚೀನಾ ವಶಕ್ಕೆ ಪಡೆದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ಅವರು ಲಡಾಖ್ ಮತ್ತು ಅರುಣಾಚಲದಲ್ಲಿನ ಆತಿಕ್ರಮಣದ ಬಗ್ಗೆ ಮೌನವಾಗಿದ್ದರೆ, ಅದು ಅವರ ಸತ್ಯವಂತನೆಂಬ ಖ್ಯಾತಿಗೆ ಧಕ್ಕೆ ತರುತ್ತದೆ,’ ಎಂದು ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ.