<p><strong>ನವದೆಹಲಿ</strong>: ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯ ಹಾಗೂ ಕೇಂದ್ರಾಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ 2ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ(ಎಸ್ಐಆರ್) ಸಂಬಂಧಿಸಿದಂತೆ ಕರಡು ಪಟ್ಟಿಯ ಆಕ್ಷೇಷಣೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಚುನಾವಣಾ ಆಯೋಗ (ಇ.ಸಿ) ವಿಸ್ತರಿಸಿದೆ.</p><p>ಗೋವಾ, ಲಕ್ಷದ್ವೀಪ, ರಾಜಸ್ಥಾನ, ಪುದುಚೇರಿ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಕರಡು ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳ ಅರ್ಜಿ ಸಲ್ಲಿಸುವ ಅವಧಿ ಗುರುವಾರ (ನಿನ್ನೆ) ಕೊನೆಗೊಳ್ಳಬೇಕಿತ್ತು, ಆದರೆ ಇದೀಗ ಈ ಅವಧಿಯನ್ನು ಜನವರಿ 19ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.</p>.CSPOC ಸಮ್ಮೇಳನಕ್ಕೆ ಹಾಜರಾಗದ ರಾಹುಲ್ ಗಾಂಧಿ: ವಿವಾದವೇಕೆ?.ತುಪ್ಪಕ್ಕಾಗಿ ಅತ್ತೆಯೊಂದಿಗೆ ಜಗಳವಾಡಿ ಆತ್ಮಹತ್ಮೆ ಮಾಡಿಕೊಂಡ ಸೊಸೆ!. <p>ಐದು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ 16ರಂದು ಕರಡು ಪಟ್ಟಿಯನ್ನು ಪ್ರಕಟಿಸಿತ್ತು. ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ಅಥವಾ ಅಳಸಿ ಹಾಕಲು ಆಕ್ಷೇಷಣೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗ ಸಮಯಾವಕಾಶ ನೀಡಿತ್ತು.</p><p>ಅವಧಿ ವಿಸ್ತರಣೆ ಸಂಬಂಧ ಚುನಾವಣಾ ಆಯೋಗವು ರಾಜ್ಯಗಳ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದೆ. </p>.ಬಹುಕೋಟಿ ಹಗರಣ| ಕಾನೂನಿಗೆ ಆದ್ಯತೆ–ದಯೆಗೆ ಅಲ್ಲ: ಉದ್ಯಮಿಗೆ ಜಾಮೀನಿಗೆ HC ನಕಾರ.ಜೈಪುರ ಸಾಹಿತ್ಯ ಉತ್ಸವದಲ್ಲಿ ಬಾನು ಮುಷ್ತಾಕ್ ಮಾತಿನ ಆಕರ್ಷಣೆ.ಉತ್ತರ ಕನ್ನಡದಲ್ಲಿ 110 ರಾಮಪತ್ರೆ ಜಡ್ಡಿ ಕಾಡು: ಕಾಪಾಡಿಕೊಳ್ಳುವ ಅನಿವಾರ್ಯತೆ.ರಾಜ್ಯದ ಬೊಕ್ಕಸಕ್ಕೆ ₹13 ಸಾವಿರ ಕೋಟಿ ನಷ್ಟ: ₹65,000 ಕೋಟಿ ಸಂಗ್ರಹ ಸವಾಲು.ಸರ್ಕಾರದ ನಿರ್ಲಕ್ಷ್ಯ: 78.54 ಎಕರೆ ಕಾಡಿನಲ್ಲಿ ಎಂಬೆಸಿಯಿಂದ ಐ.ಟಿ ಪಾರ್ಕ್.ಸಂಗತ: ಕರ್ನಾಟಕಕ್ಕೆ ಒಬ್ಬರೇ ದೇವರಾಜ ಅರಸು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯ ಹಾಗೂ ಕೇಂದ್ರಾಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ 2ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ(ಎಸ್ಐಆರ್) ಸಂಬಂಧಿಸಿದಂತೆ ಕರಡು ಪಟ್ಟಿಯ ಆಕ್ಷೇಷಣೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಚುನಾವಣಾ ಆಯೋಗ (ಇ.ಸಿ) ವಿಸ್ತರಿಸಿದೆ.</p><p>ಗೋವಾ, ಲಕ್ಷದ್ವೀಪ, ರಾಜಸ್ಥಾನ, ಪುದುಚೇರಿ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಕರಡು ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳ ಅರ್ಜಿ ಸಲ್ಲಿಸುವ ಅವಧಿ ಗುರುವಾರ (ನಿನ್ನೆ) ಕೊನೆಗೊಳ್ಳಬೇಕಿತ್ತು, ಆದರೆ ಇದೀಗ ಈ ಅವಧಿಯನ್ನು ಜನವರಿ 19ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.</p>.CSPOC ಸಮ್ಮೇಳನಕ್ಕೆ ಹಾಜರಾಗದ ರಾಹುಲ್ ಗಾಂಧಿ: ವಿವಾದವೇಕೆ?.ತುಪ್ಪಕ್ಕಾಗಿ ಅತ್ತೆಯೊಂದಿಗೆ ಜಗಳವಾಡಿ ಆತ್ಮಹತ್ಮೆ ಮಾಡಿಕೊಂಡ ಸೊಸೆ!. <p>ಐದು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ 16ರಂದು ಕರಡು ಪಟ್ಟಿಯನ್ನು ಪ್ರಕಟಿಸಿತ್ತು. ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ಅಥವಾ ಅಳಸಿ ಹಾಕಲು ಆಕ್ಷೇಷಣೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗ ಸಮಯಾವಕಾಶ ನೀಡಿತ್ತು.</p><p>ಅವಧಿ ವಿಸ್ತರಣೆ ಸಂಬಂಧ ಚುನಾವಣಾ ಆಯೋಗವು ರಾಜ್ಯಗಳ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದೆ. </p>.ಬಹುಕೋಟಿ ಹಗರಣ| ಕಾನೂನಿಗೆ ಆದ್ಯತೆ–ದಯೆಗೆ ಅಲ್ಲ: ಉದ್ಯಮಿಗೆ ಜಾಮೀನಿಗೆ HC ನಕಾರ.ಜೈಪುರ ಸಾಹಿತ್ಯ ಉತ್ಸವದಲ್ಲಿ ಬಾನು ಮುಷ್ತಾಕ್ ಮಾತಿನ ಆಕರ್ಷಣೆ.ಉತ್ತರ ಕನ್ನಡದಲ್ಲಿ 110 ರಾಮಪತ್ರೆ ಜಡ್ಡಿ ಕಾಡು: ಕಾಪಾಡಿಕೊಳ್ಳುವ ಅನಿವಾರ್ಯತೆ.ರಾಜ್ಯದ ಬೊಕ್ಕಸಕ್ಕೆ ₹13 ಸಾವಿರ ಕೋಟಿ ನಷ್ಟ: ₹65,000 ಕೋಟಿ ಸಂಗ್ರಹ ಸವಾಲು.ಸರ್ಕಾರದ ನಿರ್ಲಕ್ಷ್ಯ: 78.54 ಎಕರೆ ಕಾಡಿನಲ್ಲಿ ಎಂಬೆಸಿಯಿಂದ ಐ.ಟಿ ಪಾರ್ಕ್.ಸಂಗತ: ಕರ್ನಾಟಕಕ್ಕೆ ಒಬ್ಬರೇ ದೇವರಾಜ ಅರಸು!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>