ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಥರಸ್‌ ಕಾಲ್ತುಳಿತ ಪ್ರಕರಣ: 6 ‘ಸೇವಾದಾರ’ರ ಬಂಧನ

Published : 4 ಜುಲೈ 2024, 10:56 IST
Last Updated : 4 ಜುಲೈ 2024, 10:56 IST
ಫಾಲೋ ಮಾಡಿ
Comments
ಹಾಥರಸ್ ಘಟನೆ ಸರ್ಕಾರದ ವೈಫಲ್ಯ ತೋರಿಸುತ್ತದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಸಾಕಷ್ಟು ಆಂಬುಲೆನ್ಸ್‌ಗಳು ಇರಲಿಲ್ಲ. ಅವರಿಗೆ ಚಿಕಿತ್ಸೆ ನೀಡಲು ಅಗತ್ಯ ಸಂಖ್ಯೆಯಷ್ಟು ವೈದ್ಯರೂ ಇರಲಿಲ್ಲ.
ಅಜಯ್‌ ರಾಯ್, ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ
ಹಾಥರಸ್‌ ದುರ್ಘಟನೆ ಹಿಂದೆ ಯಾವ ಪಿತೂರಿಯೂ ಇಲ್ಲ. ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.
ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT