ಆಂಧ್ರ ಸರ್ಕಾರದ ಪರ ವಕೀಲರು ಸಲ್ಲಿಸಿರುವ ಅರ್ಜಿಯನ್ನು (ಎಐ) ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಲ್ ಅವರನ್ನು ಒಳಗೊಂಡ ಪೀಠವು ಮಂಗಳವಾರ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ, ‘ಅರ್ಜಿಯು ಈವರೆಗೆ ದಾಖಲಿಸಿಕೊಂಡ ಹೇಳಿಕೆ ಅಥವಾ ಸಾಕ್ಷ್ಯದ ಭಾಗವಾಗಿಲ್ಲ ಎಂದು ಕಂಡುಬರುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.