<p><strong>ಚಂಡೀಗಢ</strong>: ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸುಪ್ರೀಂ ಕೋರ್ಟ್ ರಚಿಸಿರುವ ಉನ್ನತಾಧಿಕಾರ ಸಮಿತಿಯು ಗುರುವಾರ ಆಯೋಜಿಸಿರುವ ಸಭೆಗೆ ಹಾಜರಾಗಲು ತನ್ನಿಂದ ಆಗುತ್ತಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಬುಧವಾರ ಹೇಳಿದೆ.</p>.<p>ಉನ್ನತಾಧಿಕಾರ ಸಮಿತಿಯು ತನಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದೆ ಎಂದು ಎಸ್ಕೆಎಂ ಹೇಳಿದೆ. ಆದರೆ, ಶಂಭು ಮತ್ತು ಖಾನೌರಿ ಗಡಿಯಲ್ಲಿನ ಪ್ರತಿಭಟನೆಯಲ್ಲಿ ತಾನು ಭಾಗಿಯಲ್ಲ ಎಂದು ಎಸ್ಕೆಎಂ ಹೇಳಿದೆ.</p>.<p class="bodytext">ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ವರ್ಷದ ಫೆಬ್ರುವರಿ 13ರಿಂದಲೂ ಅವರು ಶಂಭು ಮತ್ತು ಖಾನೌರಿ ಗಡಿಯಲ್ಲಿ ಬೀಡು ಬಿಟ್ಟಿದ್ದಾರೆ.</p>.<p class="bodytext">‘ಎಸ್ಕೆಎಂ ತಾತ್ವಿಕವಾಗಿ ಕೋರ್ಟ್ ಮಧ್ಯಪ್ರವೇಶವನ್ನು ಒಪ್ಪುವುದಿಲ್ಲ. ಏಕೆಂದರೆ ರೈತರು ನೀತಿಗಳಿಗೆ ಸಂಬಂಧಿಸಿದ ವಿಚಾರವಾಗಿ ಕೇಂದ್ರದ ವಿರುದ್ಧ ಹೋರಾಟ ನಡೆಸಿದ್ದಾರೆ. ಹೀಗಾಗಿ ಕೋರ್ಟ್ಗೆ ಇಲ್ಲಿ ಪಾತ್ರ ಇಲ್ಲ’ ಎಂದು ಹೇಳಿಕೆಯಲ್ಲಿ ಎಸ್ಕೆಎಂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸುಪ್ರೀಂ ಕೋರ್ಟ್ ರಚಿಸಿರುವ ಉನ್ನತಾಧಿಕಾರ ಸಮಿತಿಯು ಗುರುವಾರ ಆಯೋಜಿಸಿರುವ ಸಭೆಗೆ ಹಾಜರಾಗಲು ತನ್ನಿಂದ ಆಗುತ್ತಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಬುಧವಾರ ಹೇಳಿದೆ.</p>.<p>ಉನ್ನತಾಧಿಕಾರ ಸಮಿತಿಯು ತನಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದೆ ಎಂದು ಎಸ್ಕೆಎಂ ಹೇಳಿದೆ. ಆದರೆ, ಶಂಭು ಮತ್ತು ಖಾನೌರಿ ಗಡಿಯಲ್ಲಿನ ಪ್ರತಿಭಟನೆಯಲ್ಲಿ ತಾನು ಭಾಗಿಯಲ್ಲ ಎಂದು ಎಸ್ಕೆಎಂ ಹೇಳಿದೆ.</p>.<p class="bodytext">ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ವರ್ಷದ ಫೆಬ್ರುವರಿ 13ರಿಂದಲೂ ಅವರು ಶಂಭು ಮತ್ತು ಖಾನೌರಿ ಗಡಿಯಲ್ಲಿ ಬೀಡು ಬಿಟ್ಟಿದ್ದಾರೆ.</p>.<p class="bodytext">‘ಎಸ್ಕೆಎಂ ತಾತ್ವಿಕವಾಗಿ ಕೋರ್ಟ್ ಮಧ್ಯಪ್ರವೇಶವನ್ನು ಒಪ್ಪುವುದಿಲ್ಲ. ಏಕೆಂದರೆ ರೈತರು ನೀತಿಗಳಿಗೆ ಸಂಬಂಧಿಸಿದ ವಿಚಾರವಾಗಿ ಕೇಂದ್ರದ ವಿರುದ್ಧ ಹೋರಾಟ ನಡೆಸಿದ್ದಾರೆ. ಹೀಗಾಗಿ ಕೋರ್ಟ್ಗೆ ಇಲ್ಲಿ ಪಾತ್ರ ಇಲ್ಲ’ ಎಂದು ಹೇಳಿಕೆಯಲ್ಲಿ ಎಸ್ಕೆಎಂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>