<p><strong>ನವದೆಹಲಿ: ‘</strong>ಕನ್ನಡದ ಖ್ಯಾತ ಕಾದಂಬರಿಕಾರ ಹಾಗೂ ತತ್ವಜ್ಞಾನಿ ಎಸ್.ಎಲ್.ಭೈರಪ್ಪ ಅವರದು ಅಸಾಧಾರಣ ವ್ಯಕ್ತಿತ್ವ. ಜನರ ಅಂತಃಸಾಕ್ಷಿಯನ್ನು ಕಲಕಿದ್ದ ಮೇರು ವ್ಯಕ್ತಿಯಾಗಿದ್ದ ಭೈರಪ್ಪ ಅವರು ಭಾರತದ ಆತ್ಮವನ್ನು ಆಳವಾಗಿ ಪರಿಶೋಧಿಸಿದ ಧೀಮಂತ’ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.</p>.<p>ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿ ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಈ ಮಾತು ಹೇಳಿರುವ ಅವರು,‘ಭೈರಪ್ಪ ಅವರು ನಿರ್ಭೀತ ಹಾಗೂ ಕಾಲಾತೀತ ಚಿಂತಕ. ವಿಚಾರ ಪ್ರಚೋದಕ ಕೃತಿಗಳ ಮೂಲಕ ಅವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದರು’ ಎಂದಿದ್ದಾರೆ.</p>.<p>‘ಅವರ ಬರಹಗಳು ಅನೇಕ ಪೀಳಿಗೆಗಳಿಗೆ ಸ್ಫೂರ್ತಿಯಾಗಿದ್ದವು. ಸಮಾಜದೊಂದಿಗೆ ಮುಖಾಮುಖಿಯಾಗುವಂತೆ ಪ್ರೇರೇಪಿಸಿದ್ದವು’ ಎಂದು ಶೋಕಿಸಿದ್ದಾರೆ.</p>.S. L. Bhyrappa: ಕಾದಂಬರಿಕಾರ ಎಸ್.ಎಲ್ ಭೈರಪ್ಪ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಕನ್ನಡದ ಖ್ಯಾತ ಕಾದಂಬರಿಕಾರ ಹಾಗೂ ತತ್ವಜ್ಞಾನಿ ಎಸ್.ಎಲ್.ಭೈರಪ್ಪ ಅವರದು ಅಸಾಧಾರಣ ವ್ಯಕ್ತಿತ್ವ. ಜನರ ಅಂತಃಸಾಕ್ಷಿಯನ್ನು ಕಲಕಿದ್ದ ಮೇರು ವ್ಯಕ್ತಿಯಾಗಿದ್ದ ಭೈರಪ್ಪ ಅವರು ಭಾರತದ ಆತ್ಮವನ್ನು ಆಳವಾಗಿ ಪರಿಶೋಧಿಸಿದ ಧೀಮಂತ’ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.</p>.<p>ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿ ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ಈ ಮಾತು ಹೇಳಿರುವ ಅವರು,‘ಭೈರಪ್ಪ ಅವರು ನಿರ್ಭೀತ ಹಾಗೂ ಕಾಲಾತೀತ ಚಿಂತಕ. ವಿಚಾರ ಪ್ರಚೋದಕ ಕೃತಿಗಳ ಮೂಲಕ ಅವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದರು’ ಎಂದಿದ್ದಾರೆ.</p>.<p>‘ಅವರ ಬರಹಗಳು ಅನೇಕ ಪೀಳಿಗೆಗಳಿಗೆ ಸ್ಫೂರ್ತಿಯಾಗಿದ್ದವು. ಸಮಾಜದೊಂದಿಗೆ ಮುಖಾಮುಖಿಯಾಗುವಂತೆ ಪ್ರೇರೇಪಿಸಿದ್ದವು’ ಎಂದು ಶೋಕಿಸಿದ್ದಾರೆ.</p>.S. L. Bhyrappa: ಕಾದಂಬರಿಕಾರ ಎಸ್.ಎಲ್ ಭೈರಪ್ಪ ನಿಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>