<p><strong>ಲೇಹ್</strong>: ಲಡಾಖ್ನ ಲೇಹ್ ಜಿಲ್ಲೆಯಲ್ಲಿ ಶಾಲಾ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಬಸ್ವೊಂದು ಕಂದಕಕ್ಕೆ ಉರುಳಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಅಮೆರಿಕದ ಟೆಕ್ಸಾಸ್ನಲ್ಲಿ 90 ಅಡಿ ಎತ್ತರದ ಹನುಮಂತನ ಕಂಚಿನ ಮೂರ್ತಿ ಅನಾವರಣ.ಮೊದಲ ವಾರದಲ್ಲೇ ವಿಶ್ವದಾದ್ಯಂತ ₹400 ಕೋಟಿ ಗಳಿಕೆ ಕಂಡ 'Stree 2'. <p>ಕಾರ್ಯಕ್ರಮವೊಂದಕ್ಕೆ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ದುರ್ಬುಕ್ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದೆ ಎಂದು ಜಿಲ್ಲಾಧಿಕಾರಿ ಸಂತೋಷ್ ಸುಖದೇವ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.</p><p>ಪೊಲೀಸ್ ಮತ್ತು ಜಿಲ್ಲಾಡಳಿತದವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಗಾಯಗೊಂಡ 22 ಜನರನ್ನು ಲೇಹ್ನಲ್ಲಿರುವ ಎಸ್ಎನ್ಎಂ ಆಸ್ಪತ್ರೆ ಮತ್ತು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲು ಹೆಲಿಕಾಪ್ಟರ್ಗಳನ್ನು ಬಳಸಲಾಗುತ್ತಿದೆ ಎಂದು ಸುಖದೇವ್ ಮಾಹಿತಿ ನೀಡಿದ್ದಾರೆ.</p>.‘ಕಾಂತಾರ–ಅಧ್ಯಾಯ 1’ ಚಿತ್ರಕ್ಕಾಗಿ ಕಳರಿಪಯಟ್ಟು ಕಲಿಯುತ್ತಿರುವ ರಿಷಬ್ ಶೆಟ್ಟಿ. <p>ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸುಖದೇವ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೇಹ್</strong>: ಲಡಾಖ್ನ ಲೇಹ್ ಜಿಲ್ಲೆಯಲ್ಲಿ ಶಾಲಾ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಬಸ್ವೊಂದು ಕಂದಕಕ್ಕೆ ಉರುಳಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಅಮೆರಿಕದ ಟೆಕ್ಸಾಸ್ನಲ್ಲಿ 90 ಅಡಿ ಎತ್ತರದ ಹನುಮಂತನ ಕಂಚಿನ ಮೂರ್ತಿ ಅನಾವರಣ.ಮೊದಲ ವಾರದಲ್ಲೇ ವಿಶ್ವದಾದ್ಯಂತ ₹400 ಕೋಟಿ ಗಳಿಕೆ ಕಂಡ 'Stree 2'. <p>ಕಾರ್ಯಕ್ರಮವೊಂದಕ್ಕೆ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ದುರ್ಬುಕ್ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದೆ ಎಂದು ಜಿಲ್ಲಾಧಿಕಾರಿ ಸಂತೋಷ್ ಸುಖದೇವ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.</p><p>ಪೊಲೀಸ್ ಮತ್ತು ಜಿಲ್ಲಾಡಳಿತದವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಗಾಯಗೊಂಡ 22 ಜನರನ್ನು ಲೇಹ್ನಲ್ಲಿರುವ ಎಸ್ಎನ್ಎಂ ಆಸ್ಪತ್ರೆ ಮತ್ತು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲು ಹೆಲಿಕಾಪ್ಟರ್ಗಳನ್ನು ಬಳಸಲಾಗುತ್ತಿದೆ ಎಂದು ಸುಖದೇವ್ ಮಾಹಿತಿ ನೀಡಿದ್ದಾರೆ.</p>.‘ಕಾಂತಾರ–ಅಧ್ಯಾಯ 1’ ಚಿತ್ರಕ್ಕಾಗಿ ಕಳರಿಪಯಟ್ಟು ಕಲಿಯುತ್ತಿರುವ ರಿಷಬ್ ಶೆಟ್ಟಿ. <p>ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸುಖದೇವ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>