ಕಳೆದ ಶುಕ್ರವಾರ ತಮ್ಮ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದ ಅನ್ಸಾರಿ, ‘ವಿಧಾನಸಭೆಯಲ್ಲಿ ನಮ್ಮ ಪಕ್ಷದ ಬಲ ಹೆಚ್ದಾಗಿದೆ. ಆದಿತ್ಯನಾಥ್ ಸದ್ದು ಮಾಡಿದರೆ, ಎಸ್ಪಿ ಬಂದೂಕುಗಳು ಕೇವಲ ಹೊಗೆ ಹೊರಸೂಸುವುದಿಲ್ಲ, ಬದಲಿಗೆ ಬುಲೆಟ್ಗಳು ಹಾರಲಿವೆ’ ಎಂದು ಹೇಳಿದ್ದರು.
ಇದಾಗಿ ವಾರ ಕಳೆಯುವುದರ ಒಳಗಾಗಿ ಅನ್ಸಾರಿ ಅವರ ಪೆಟ್ರೋಲ್ ಪಂಪ್ ಅನ್ನು ಸ್ಥಳೀಯ ಪ್ರಾಧಿಕಾರ ಧ್ವಂಸಗೊಳಿಸಿದೆ.