‘ಮಹಾತ್ಮ ಗಾಂಧಿಯವರು ಬಡವರು, ದಲಿತರು, ಆದಿವಾಸಿಗಳು ಮತ್ತು ಮಹಿಳೆಯರು ಸಬಲೀಕರಣಗೊಳ್ಳುವ ಭಾರತವನ್ನು ಬಯಸಿದ್ದರು.ಸ್ವಚ್ಛ ಮತ್ತು ಸ್ವಸ್ಥ ಭಾರತ ಹಾಗೂ ಸ್ವದೇಶಿ ಆರ್ಥಿಕ ವ್ಯವಸ್ಥೆಯ ಕನಸನ್ನು ಅವರು ಕಂಡಿದ್ದರು. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಎಲ್ಲ ಕ್ಷೇತ್ರಗಳಲ್ಲೂ ಕಾರ್ಯ ನಿರ್ವಹಿಸುತ್ತಿದೆ’ ಎಂದರು.