ಸ್ವಾಮಿ ಅವರು ಮಾಡಿದ್ದ ಟ್ವೀಟೊಂದನ್ನು ಆಧರಿಸಿ ತಜಿಂದರ್ ಮೊಕದ್ದಮೆ ಹೂಡಿದ್ದರು. ಸ್ವಾಮಿ ಅವರು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿರುವ ಅಂಶವು ಸುಳ್ಳು ಮತ್ತು ತಪ್ಪು ಮಾಹಿತಿಯಿಂದ ಕೂಡಿದೆ. ತಮ್ಮ ಪ್ರತಿಷ್ಠೆಗೆ ಹಾಗೂ ವರ್ಚಸ್ಸಿಗೆ ಧಕ್ಕೆ ತುರುವುದಕ್ಕಾಗಿ ಹೀಗೆ ಮಾಡಲಾಗಿದೆ ಎಂದು ಆರೋಪಿಸಿರುವ ತಜಿಂದರ್, ಟ್ವೀಟ್ನ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.