ಶನಿವಾರ, 1 ನವೆಂಬರ್ 2025
×
ADVERTISEMENT
ADVERTISEMENT

ಶ್ರೀಕಾಕುಳಂ ಕಾಲ್ತುಳಿತ: ದೇವರ ದರ್ಶನಕ್ಕೆ ನೂಕುನುಗ್ಗಲೇ 10 ಜನರ ಪ್ರಾಣ ತೆಗೆಯಿತು

ಭಾರಿ ಸಂಖ್ಯೆಯಲ್ಲಿ ಭಕ್ತರ ಜಮಾವಣೆಯಿಂದ ನೂಕುನುಗ್ಗಲು * ಮೃತರಲ್ಲಿ 9 ಮಂದಿ ಮಹಿಳೆಯರು
Published : 1 ನವೆಂಬರ್ 2025, 16:15 IST
Last Updated : 1 ನವೆಂಬರ್ 2025, 16:15 IST
ಫಾಲೋ ಮಾಡಿ
Comments
ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗಾದಲ್ಲಿನ ವೆಂಕಟೇಶ್ವರ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದ ದೃಶ್ಯ  ಪಿಟಿಐ ಚಿತ್ರ 
ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗಾದಲ್ಲಿನ ವೆಂಕಟೇಶ್ವರ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದ ದೃಶ್ಯ  ಪಿಟಿಐ ಚಿತ್ರ 
ಕಾಲ್ತುಳಿತದಲ್ಲಿ ಭಕ್ತರ ಸಾವಿನಿಂದ ಆಘಾತಗೊಂಡಿರುವೆ. ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಚುನಾಯಿತ ಪ್ರತಿನಿಧಿಗಳಿಗೆ ಸೂಚಿಸಿರುವೆ.
-ಎನ್‌.ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ
ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿನ ದೇವಸ್ಥಾನಗಳಲ್ಲಿ ಜನರ ದಟ್ಟಣೆ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
-ಪವನ್‌ ಕಲ್ಯಾಣ್ ಉಪಮುಖ್ಯಮಂತ್ರಿ
ಜನಸಂದಣಿ ನಿರ್ವಹಣೆಗೆ ಅಗತ್ಯವಿರುವ ಕ್ರಮಗಳನ್ನು ದೇವಸ್ಥಾನ ಆಡಳಿತ ಮಂಡಳಿ ಕೈಗೊಂಡಿಲ್ಲ. ಅಲ್ಲದೇ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರುವ ಕುರಿತು ಅಧಿಕಾರಿಗಳಿಗೆ ತಿಳಿಸುವಲ್ಲಿ ಮಂಡಳಿ ವಿಫಲವಾಗಿದೆ.
- ಕೆ.ಅಚ್ಚನ್ನಾಯುಡು, ಸಚಿವ
ಇಂತಹ ಹಲವು ದುರ್ಘಟನೆಗಳು ಸಂಭವಿಸಿದ್ದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಡಳಿತ ಅಸಮರ್ಥ ಎಂಬುದನ್ನು ಇದು ತೋರಿಸುತ್ತದೆ
-ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ವೈಎಸ್‌ಆರ್‌ ಕಾಂಗ್ರೆಸ್‌ ಮುಖ್ಯಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT