‘ಹಿಮಾಲಯನ್ ಬಿಕ್ಕಟ್ಟು’ ಎಂಬ ವಿಷಯ ಕುರಿತು ಚರ್ಚಿಸಲು ಆಯೋಜಿಸಲಾದ ದುಂಡುಮೇಜಿನ ಸಭೆಯಲ್ಲಿ ಕೇಂದ್ರದ ಚಾರ್ ಧಾಮ್ ಯೋಜನೆ ಕುರಿತು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯ ಮಾಜಿ ಅಧ್ಯಕ್ಷ ರವಿ ಚೋಪ್ರಾ, ಮಾಜಿ ಸದಸ್ಯ ಹೇಮಂತ್ ಧ್ಯಾನಿ ಮತ್ತು ಇತರರು ಭಾಗವಹಿಸಿದ್ದರು ಎಂದು ಎಸ್ಜೆಎಂ ಸಹ ಸಂಚಾಲಕ ಅವಶ್ವಾನಿ ಮಹಾಜನ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.