<p><strong>ಶ್ರೀನಗರ:</strong> ಭಾರತ ಮುಂದುವರಿಯಬೇಕಾದರೆ ಮತ್ತು ಸಮೃದ್ಧ ರಾಷ್ಟ್ರವಾಗಬೇಕಾದರೆ, ಪಾಕಿಸ್ತಾನದ ಜೊತೆಗೆ ಸಂವಾದ ಮತ್ತು ಸಮನ್ವಯದ ಹಾದಿಯನ್ನು ಹಿಡಿಯಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೋಮವಾರ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<p>ಇಲ್ಲಿ ಪಕ್ಷದ 26ನೇ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಮ್ಮು ಕಾಶ್ಮೀರದ ಜನರು ನಿಮ್ಮ ಶತ್ರುಗಳಲ್ಲ ಎಂದು ಹೇಳಲು ಬಯಸುತ್ತೇನೆ. ಅವರನ್ನು ‘ನಿಮ್ಮ ಹೃದಯದಿಂದ’ ನೋಡಿ ಮತ್ತು ಆಲಿಸಿ. ಹಾಗೆ ಮಾಡದ ಹೊರತು ಭಾರತ-ಪಾಕಿಸ್ತಾನದ ಸಮಸ್ಯೆ ಬಗೆಹರಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಭಾರತ ಮುಂದುವರಿಯಬೇಕಾದರೆ ಮತ್ತು ಸಮೃದ್ಧ ರಾಷ್ಟ್ರವಾಗಬೇಕಾದರೆ, ಪಾಕಿಸ್ತಾನದ ಜೊತೆಗೆ ಸಂವಾದ ಮತ್ತು ಸಮನ್ವಯದ ಹಾದಿಯನ್ನು ಹಿಡಿಯಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೋಮವಾರ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>.<p>ಇಲ್ಲಿ ಪಕ್ಷದ 26ನೇ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಮ್ಮು ಕಾಶ್ಮೀರದ ಜನರು ನಿಮ್ಮ ಶತ್ರುಗಳಲ್ಲ ಎಂದು ಹೇಳಲು ಬಯಸುತ್ತೇನೆ. ಅವರನ್ನು ‘ನಿಮ್ಮ ಹೃದಯದಿಂದ’ ನೋಡಿ ಮತ್ತು ಆಲಿಸಿ. ಹಾಗೆ ಮಾಡದ ಹೊರತು ಭಾರತ-ಪಾಕಿಸ್ತಾನದ ಸಮಸ್ಯೆ ಬಗೆಹರಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>