<p><strong>ಮೊರಾದಾಬಾದ್(ಉತ್ತರಪ್ರದೇಶ)</strong>: ತನ್ನ ತಾಯಿ ಗದರಿದಳು ಎಂಬ ಕಾರಣಕ್ಕೆ 6ನೇ ತರಗತಿ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ.</p><p>ಮೃತ ವಿದ್ಯಾರ್ಥಿಯನ್ನು ಕೃಷ್ಣ ಎಂದು ಗುರುತಿಸಲಾಗಿದೆ.</p><p>ನಿನ್ನೆ (ಶನಿವಾರ) 3 ಗಂಟೆ ಸುಮಾರಿಗೆ ಸಣ್ಣ ವಿಚಾರಕ್ಕೆ ಮಗನನ್ನು ಬೈದು ಕೋಣೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದೆ. ಸಂಜೆ ಮನೆಗೆ ಹಿಂತಿರುಗಿದಾಗ, ತನ್ನ ಮಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.ಅತ್ಯಾಚಾರ ಪ್ರಕರಣ: ಕಿರುತೆರೆ ನಟ ಆಶಿಶ್ ಕಪೂರ್ಗೆ ಜಾಮೀನು.ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕಾರ್ಯದರ್ಶಿಯಾಗಿ ಅಮಿತ್ ಖರೆ ನೇಮಕ. <p>ಒಬ್ಬನೇ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ಮಹಿಳೆ ವಾಸಿಸುತ್ತಿದ್ದರು. ಆಕೆಯ ಪತಿ ಮದ್ಯ ವ್ಯಸನಿಯಾಗಿದ್ದು ನಿತ್ಯ ಜಗಳ ಮಾಡುತ್ತಿದ್ದನು. ಇತ್ತೀಚೆಗೆ ಮನೆಬಿಟ್ಟು ಹೋಗಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.</p><p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್ಎಚ್ಒ ದೇವೇಂದ್ರ ಸಿಂಗ್ ತಿಳಿಸಿದ್ದಾರೆ.</p><p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .6 ತಿಂಗಳಷ್ಟೇ ಅಧಿಕಾರ: ಭ್ರಷ್ಟಾಚಾರ ನಿರ್ಮೂಲನೆ ಮಾಡೇ ಮಾಡ್ತೀವಿ; ನೇಪಾಳ ಪ್ರಧಾನಿ.ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ‘ಸೂಪರ್ ಹೀರೊ’ ಆದ ನಟ ಟೈಗರ್ ಶ್ರಾಫ್.ಯುದ್ಧ ನಿಲ್ಲಿಸುವ ಮೋದಿಗೆ ಭಾರತ-ಪಾಕ್ ಪಂದ್ಯ ನಿಲ್ಲಿಸಲಾಗುತ್ತಿಲ್ಲ: ಸಂಜಯ್ ಲೇವಡಿ.ಸೇನೆ ಬದಲು ರಾಷ್ಟ್ರವಿರೋಧಿ ಶಕ್ತಿಯನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ:ಮೋದಿ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊರಾದಾಬಾದ್(ಉತ್ತರಪ್ರದೇಶ)</strong>: ತನ್ನ ತಾಯಿ ಗದರಿದಳು ಎಂಬ ಕಾರಣಕ್ಕೆ 6ನೇ ತರಗತಿ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ.</p><p>ಮೃತ ವಿದ್ಯಾರ್ಥಿಯನ್ನು ಕೃಷ್ಣ ಎಂದು ಗುರುತಿಸಲಾಗಿದೆ.</p><p>ನಿನ್ನೆ (ಶನಿವಾರ) 3 ಗಂಟೆ ಸುಮಾರಿಗೆ ಸಣ್ಣ ವಿಚಾರಕ್ಕೆ ಮಗನನ್ನು ಬೈದು ಕೋಣೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದೆ. ಸಂಜೆ ಮನೆಗೆ ಹಿಂತಿರುಗಿದಾಗ, ತನ್ನ ಮಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.ಅತ್ಯಾಚಾರ ಪ್ರಕರಣ: ಕಿರುತೆರೆ ನಟ ಆಶಿಶ್ ಕಪೂರ್ಗೆ ಜಾಮೀನು.ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕಾರ್ಯದರ್ಶಿಯಾಗಿ ಅಮಿತ್ ಖರೆ ನೇಮಕ. <p>ಒಬ್ಬನೇ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ಮಹಿಳೆ ವಾಸಿಸುತ್ತಿದ್ದರು. ಆಕೆಯ ಪತಿ ಮದ್ಯ ವ್ಯಸನಿಯಾಗಿದ್ದು ನಿತ್ಯ ಜಗಳ ಮಾಡುತ್ತಿದ್ದನು. ಇತ್ತೀಚೆಗೆ ಮನೆಬಿಟ್ಟು ಹೋಗಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.</p><p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್ಎಚ್ಒ ದೇವೇಂದ್ರ ಸಿಂಗ್ ತಿಳಿಸಿದ್ದಾರೆ.</p><p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p> .6 ತಿಂಗಳಷ್ಟೇ ಅಧಿಕಾರ: ಭ್ರಷ್ಟಾಚಾರ ನಿರ್ಮೂಲನೆ ಮಾಡೇ ಮಾಡ್ತೀವಿ; ನೇಪಾಳ ಪ್ರಧಾನಿ.ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ‘ಸೂಪರ್ ಹೀರೊ’ ಆದ ನಟ ಟೈಗರ್ ಶ್ರಾಫ್.ಯುದ್ಧ ನಿಲ್ಲಿಸುವ ಮೋದಿಗೆ ಭಾರತ-ಪಾಕ್ ಪಂದ್ಯ ನಿಲ್ಲಿಸಲಾಗುತ್ತಿಲ್ಲ: ಸಂಜಯ್ ಲೇವಡಿ.ಸೇನೆ ಬದಲು ರಾಷ್ಟ್ರವಿರೋಧಿ ಶಕ್ತಿಯನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ:ಮೋದಿ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>