'ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ. ಇಡೀ ಭಾರತದಂತೆ ಕಾಶ್ಮೀರವೂ ಇರಬೇಕು ಎಂದು ಅಪೇಕ್ಷಿಸಿದ್ದೆವು. ಈ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಯಾವುದಾದರೂ ಸುಳಿವು ಇದೆಯೇ? ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬರದಿದ್ದರೆ ಶಾ ಅವರು ಗೃಹ ಸಚಿವರಾಗಿ ಉಳಿಯುತ್ತಾರೆಯೇ? ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ' ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.