ನಿವೃತ್ತ ಐಎಫ್ಎಸ್ ಅಧಿಕಾರಿ ಯಶ್ವರ್ಧನ್ ಕುಮಾರ್ ಸಿನ್ಹಾ, ನಿವೃತ್ತ ಐಆರ್ಎಸ್ ಅಧಿಕಾರಿ ವನಜಾ ಎನ್. ಸರ್ನಾ, ನಿವೃತ್ತ ನೀರಜ್ ಕುಮಾರ್ ಗುಪ್ತಾ ಹಾಗೂ ಕಾನೂನು ಇಲಾಖೆ ಮಾಜಿ ಕಾರ್ಯದರ್ಶಿ ಸುರೇಶ್ ಚಂದ್ರ ಅವರು ಆಯುಕ್ತರಾಗಿ ನೇಮಕಗೊಂಡವರು. ನೇಮಕಗೊಂಡ ನಾಲ್ವರು ಅಧಿಕಾರಿಗಳು ಕೂಡ ಈ ವರ್ಷವೇ ನಿವೃತ್ತರಾಗಿದ್ದರು.