‘ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಬಗ್ಗೆ ವ್ಯಂಗ್ಯವಾಡಿದರು. ಜೆಡಿಎಸ್– ಕಾಂಗ್ರೆಸ್ ನೇತೃತ್ವದ ರಾಜ್ಯದ ಸಮ್ಮಿಶ್ರ ಸರ್ಕಾರ ರೈತರ ಸಾಲವನ್ನು ಸಮರ್ಪಕವಾಗಿ ಮನ್ನಾ ಮಾಡಿಲ್ಲ ಎಂದು ಟೀಕಿಸಿದರು. ಆದರೆ, ಅವರು ಆ ಬಗ್ಗೆ ಸ್ಪಷ್ಟನೆ ನೀಡಲಿಲ್ಲ. ಪ್ರತಿ
ಕ್ರಿಯೆ ನೀಡಲೆಂದೇ ಸಮಯ ಕೋರಿದ್ದೆ. ಆದರೆ ಅವಕಾಶ ಸಿಗಲಿಲ್ಲ’ ಎಂದರು.