ತರೂರ್ ಪರ ಹಾಜರಿದ್ದ ವಕೀಲ ಗೌರವ್ಗುಪ್ತಾ ಅವರಿಗೆ ನೀಡಲಾಯಿತು. ಈ ಪ್ರಕರಣದಲ್ಲಿ ಪೊಲೀಸರಿಗೆ ನೆರವು ನೀಡಲು ಅನುಮತಿ ನೀಡುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ನ್ಯಾಯಾಲಯಕ್ಕೆ ಮನವಿ ಮಾಡಿ
ಕೊಂಡರು. ಪೊಲೀಸರು ಈಗಾಗಲೇ ತನಿಖೆ ನಡೆಸಿದ್ದು, ಸುಬ್ರಮಣಿಯನ್ ಸ್ವಾಮಿ ಅವರ ಅಗತ್ಯ ಇಲ್ಲ ಎಂದು ತರೂರ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.