ಎನ್ಸಿಇಆರ್ಟಿ ಪಠ್ಯಪುಸ್ತಕಗಳಲ್ಲಿ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ಎತ್ತಿರುವುದು ಸರಿಯಾಗಿಯೇ ಇದೆ. ಕಳೆದ ದಶಕದಿಂದ ಎನ್ಸಿಇಆರ್ಟಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆಸುತ್ತಿದೆ. ಇದು ಆರ್ಎಸ್ಎಸ್ ಬೆಂಬಲಿತ ದುರುದ್ದೇಶಪೂರಿತ ಕ್ರಮವಾಗಿದೆ. ಈ ಕುರಿತು ಸಮಗ್ರ ತನಿಖೆ ಅಗತ್ಯ
ಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಇಂತಹ ಪಿತೂರಿಗೆ ಕಾರಣರಾದವರನ್ನು ಪತ್ತೆ ಮಾಡುವುದು ನ್ಯಾಯಾಂಗ ವ್ಯವಸ್ಥೆಯ ಮುಖ್ಯಸ್ಥನಾದ ನನ್ನ ಕರ್ತವ್ಯ. ಈ ಬಗ್ಗೆ ಸಮಗ್ರ ತನಿಖೆ ಅಗತ್ಯ ಹಾಗೂ ತಪ್ಪಿತಸ್ಥರ ತಲೆದಂಡ ಆಗಲೇಬೇಕು