ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಕೋರ್ಟ್ನಲ್ಲಿ ಹಾಜರಿದ್ದು, ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಭಿನ್ನವಿಸಿಕೊಂಡರು.
ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಪೀಠದ ಮುಂದೆ ಉಲ್ಲೇಖಿಸಿ ಎಂದು ಸಿಜೆಐ ಸಿಂಘ್ವಿ ಅವರಿಗೆ ಸೂಚಿಸಿದರು.