ಮಂಗಳವಾರ, 7 ಅಕ್ಟೋಬರ್ 2025
×
ADVERTISEMENT
ADVERTISEMENT

ನ್ಯಾಯಮೂರ್ತಿಯ ಮಾತು ತಿರುಚಿ ಹಂಚಿಕೆ: ಹಿಂದಿನ ಘಟನೆ ನೆನಪಿಸಿಕೊಂಡ ಸಿಜೆಐ ಗವಾಯಿ

ಅರ್ಜಿಯೊಂದರ ವಿಚಾರಣೆ ವೇಳೆ ಹಿಂದಿನ ಘಟನೆಯೊಂದನ್ನು ನೆನಪಿಸಿಕೊಂಡ ಸಿಜೆಐ ಗವಾಯಿ
Published : 7 ಅಕ್ಟೋಬರ್ 2025, 14:24 IST
Last Updated : 7 ಅಕ್ಟೋಬರ್ 2025, 14:24 IST
ಫಾಲೋ ಮಾಡಿ
Comments
ವಿಕಸಿತ ಭಾರತ ಹೇಗಿರಲಿದೆ ಎನ್ನುವುದಕ್ಕೆ ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ್ದೇ ಸ್ಪಷ್ಟ ಚಿತ್ರಣ ನೀಡುತ್ತದೆ. ತನಗೆ ಏನೂ ಆಗುವುದಿಲ್ಲ ಎನ್ನುವ ಅತೀವ ಭರವಸೆ ಇದ್ದೇ ವಕೀಲ ಇಂಥ ಕೃತ್ಯ ಎಸಗಿದ್ದಾರೆ
ಮೆಹಬೂಬಾ ಮುಫ್ತಿ ಪಿಡಿಪಿ ಮುಖ್ಯಸ್ಥೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಘನತೆ ಸ್ವಾತಂತ್ರ್ಯ ಬಹಳ ಮುಖ್ಯ. ಇಂಥ ವ್ಯವಸ್ಥೆ ಮೇಲೆ ಕೈ ಎತ್ತುವುದು ಎಂದರೆ ಅದು ಸಂವಿಧಾನದ ವಿರುದ್ಧ ನಡೆದಂತೆ
ಹೇಮಂತ್‌ ಸೋರೆನ್ ಜಾರ್ಖಂಡ್‌ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT