ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ, ಶರದ್ ಯಾದವ್ ಅವರು ಅನಾರೋಗ್ಯಕ್ಕೆ ಒಳಗಾಗಿರುವ ಕಾರಣ ಮಾನವೀಯ ನೆಲೆಯಲ್ಲಿ ಮೇ 31ರವರೆಗೆ ಅವಕಾಶ ನೀಡಿಲಾಗಿದೆ. ಮೇ 31ರ ಬಳಿಕ ಬಂಗಲೆ ಖಾಲಿ ಮಾಡುವುದಾಗಿ ಶರದ್ ಯಾದವ್ ಅವರು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.