<p><strong>ನವದೆಹಲಿ</strong>: ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲರ ತಂಡದಿಂದ ಮತ್ತೊಬ್ಬ ಕನ್ನಡಿಗನನ್ನು ಕೈಬಿಡಲಾಗಿದೆ. </p>.<p>2023ರ ಸೆಪ್ಟೆಂಬರ್ನಿಂದ ಎಒಆರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಿ.ಎಲ್.ಚಿದಾನಂದ ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಿ ಕಾನೂನು ಇಲಾಖೆ ಆದೇಶ ಹೊರಡಿಸಿದೆ. ಮೂರು ತಿಂಗಳ ಹಿಂದೆ ವಿ.ಎನ್.ರಘುಪತಿ ಅವರನ್ನು ಕೈಬಿಡಲಾಗಿತ್ತು. ಅವರು 2009ರಿಂದ ವಕೀಲರ ತಂಡದಲ್ಲಿದ್ದರು. </p>.<p>ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರವನ್ನು ಆರು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳು ಪ್ರತಿನಿಧಿಸುತ್ತಿದ್ದು, ನಿಶಾಂತ್ ಪಾಟೀಲ ಬಿಟ್ಟು ಉಳಿದವರೆಲ್ಲ ಉತ್ತರ ಭಾರತದವರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲರ ತಂಡದಿಂದ ಮತ್ತೊಬ್ಬ ಕನ್ನಡಿಗನನ್ನು ಕೈಬಿಡಲಾಗಿದೆ. </p>.<p>2023ರ ಸೆಪ್ಟೆಂಬರ್ನಿಂದ ಎಒಆರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಿ.ಎಲ್.ಚಿದಾನಂದ ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಿ ಕಾನೂನು ಇಲಾಖೆ ಆದೇಶ ಹೊರಡಿಸಿದೆ. ಮೂರು ತಿಂಗಳ ಹಿಂದೆ ವಿ.ಎನ್.ರಘುಪತಿ ಅವರನ್ನು ಕೈಬಿಡಲಾಗಿತ್ತು. ಅವರು 2009ರಿಂದ ವಕೀಲರ ತಂಡದಲ್ಲಿದ್ದರು. </p>.<p>ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರವನ್ನು ಆರು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳು ಪ್ರತಿನಿಧಿಸುತ್ತಿದ್ದು, ನಿಶಾಂತ್ ಪಾಟೀಲ ಬಿಟ್ಟು ಉಳಿದವರೆಲ್ಲ ಉತ್ತರ ಭಾರತದವರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>