<p><strong>ನವದೆಹಲಿ:</strong> ನಾಪತ್ತೆಯಾದ ಮಕ್ಕಳ ಪತ್ತೆಗೆ ಹಾಗೂ ಇಂತಹ ಪ್ರಕರಣಗಳ ತನಿಖೆಗೆ ಗೃಹ ಸಚಿವಾಲಯದ ಅಡಿಯಲ್ಲಿ ಆನ್ಲೈನ್ ಪೋರ್ಟಲ್ ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶಿಸಿದೆ.</p>.ಸಿವಿಲ್ ಜಡ್ಜ್ ಹುದ್ದೆಗೆ 3 ವರ್ಷಗಳ ಕಾನೂನುವೃತ್ತಿ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್.<p>ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ನಾಪತ್ತೆಯಾದ ಮಕ್ಕಳನ್ನು ಪತ್ತೆಹಚ್ಚುವ ಜವಾಬ್ದಾರಿ ಇರುವ ಪೊಲೀಸ್ ಇಲಾಖೆಯಲ್ಲಿ ಸಮನ್ವಯತೆಯ ಕೊರತೆ ಇದೆ ಎಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಹಾಗೂ ಆರ್. ಮಹದೇವನ್ ಅವರಿದ್ದ ಪೀಠ ಒತ್ತಿ ಹೇಳಿತು.</p><p>ಈ ಪೋರ್ಟಲ್ನಲ್ಲಿ ಪ್ರತಿ ರಾಜ್ಯದಿಂದ ಒಬ್ಬ ಸಮರ್ಪಿತ ಅಧಿಕಾರಿಯನ್ನು ಹೊಂದಬಹುದು, ಅವರು ಮಾಹಿತಿಯನ್ನು ಪ್ರಸಾರ ಮಾಡುವುದರ ಜೊತೆಗೆ ಕಾಣೆಯಾದ ದೂರುಗಳ ಉಸ್ತುವಾರಿ ವಹಿಸಬಹುದು ಎಂದು ನ್ಯಾಯಾಲಯ ಹೇಳಿದೆ.</p>.ಕುಲಪತಿ ನೇಮಕದಿಂದ ಸಿಎಂ ಹೊರಗೆ: ನ್ಯಾ. ಧೂಲಿಯಾ ವರದಿ ಬರಲಿ ಎಂದ ಸುಪ್ರೀಂ ಕೋರ್ಟ್.<p>ನಾಪತ್ತೆಯಾದ ಮಕ್ಕಳ ಪತ್ತೆಗೆ ಹಾಗೂ ಈ ಬಗ್ಗೆ ಸಮರ್ಪಿತ ಆನ್ಲೈನ್ ಪೋರ್ಟಲ್ ರಚನೆಗೆ ಸಂಘಟಿತ ಪ್ರಯತ್ನ ನಡೆಸಬೇಕಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.</p> .ಜಯಾ ಶೆಟ್ಟಿ ಹತ್ಯೆ ಪ್ರಕರಣ: ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಾಪತ್ತೆಯಾದ ಮಕ್ಕಳ ಪತ್ತೆಗೆ ಹಾಗೂ ಇಂತಹ ಪ್ರಕರಣಗಳ ತನಿಖೆಗೆ ಗೃಹ ಸಚಿವಾಲಯದ ಅಡಿಯಲ್ಲಿ ಆನ್ಲೈನ್ ಪೋರ್ಟಲ್ ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶಿಸಿದೆ.</p>.ಸಿವಿಲ್ ಜಡ್ಜ್ ಹುದ್ದೆಗೆ 3 ವರ್ಷಗಳ ಕಾನೂನುವೃತ್ತಿ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್.<p>ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ನಾಪತ್ತೆಯಾದ ಮಕ್ಕಳನ್ನು ಪತ್ತೆಹಚ್ಚುವ ಜವಾಬ್ದಾರಿ ಇರುವ ಪೊಲೀಸ್ ಇಲಾಖೆಯಲ್ಲಿ ಸಮನ್ವಯತೆಯ ಕೊರತೆ ಇದೆ ಎಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಹಾಗೂ ಆರ್. ಮಹದೇವನ್ ಅವರಿದ್ದ ಪೀಠ ಒತ್ತಿ ಹೇಳಿತು.</p><p>ಈ ಪೋರ್ಟಲ್ನಲ್ಲಿ ಪ್ರತಿ ರಾಜ್ಯದಿಂದ ಒಬ್ಬ ಸಮರ್ಪಿತ ಅಧಿಕಾರಿಯನ್ನು ಹೊಂದಬಹುದು, ಅವರು ಮಾಹಿತಿಯನ್ನು ಪ್ರಸಾರ ಮಾಡುವುದರ ಜೊತೆಗೆ ಕಾಣೆಯಾದ ದೂರುಗಳ ಉಸ್ತುವಾರಿ ವಹಿಸಬಹುದು ಎಂದು ನ್ಯಾಯಾಲಯ ಹೇಳಿದೆ.</p>.ಕುಲಪತಿ ನೇಮಕದಿಂದ ಸಿಎಂ ಹೊರಗೆ: ನ್ಯಾ. ಧೂಲಿಯಾ ವರದಿ ಬರಲಿ ಎಂದ ಸುಪ್ರೀಂ ಕೋರ್ಟ್.<p>ನಾಪತ್ತೆಯಾದ ಮಕ್ಕಳ ಪತ್ತೆಗೆ ಹಾಗೂ ಈ ಬಗ್ಗೆ ಸಮರ್ಪಿತ ಆನ್ಲೈನ್ ಪೋರ್ಟಲ್ ರಚನೆಗೆ ಸಂಘಟಿತ ಪ್ರಯತ್ನ ನಡೆಸಬೇಕಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.</p> .ಜಯಾ ಶೆಟ್ಟಿ ಹತ್ಯೆ ಪ್ರಕರಣ: ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>