ಈ ನಿಯಮದ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಎಂದು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ರಜಾಕಾಲದ ಪೀಠವು ಹೇಳಿದೆ. ‘ನಾವು ಯಾಕಾಗಿ ಇಂಥ ಅರ್ಜಿಯನ್ನು ಸ್ವೀಕರಿಸಬೇಕು? ಪ್ರಚಾರ ಸಿಗುತ್ತದೆ ಎಂಬ ಕಾರಣಕ್ಕೆ ನೀವು ಈ ಅರ್ಜಿ ಸಲ್ಲಿಸಿದ್ದೀರಾ ಎಂದು ಪ್ರಶ್ನಿಸಿದೆ.‘