ಸೋಮವಾರ, 13 ಅಕ್ಟೋಬರ್ 2025
×
ADVERTISEMENT
ADVERTISEMENT

ನೀವು ನಿಜವಾದ ಭಾರತೀಯರಾಗಿದ್ದರೆ, ಅಂತಹ ಹೇಳಿಕೆ ನೀಡುತ್ತಿರಲಿಲ್ಲ: ರಾಹುಲ್‌ಗೆ SC

ಸೇನೆಯ ವಿರುದ್ಧ ಹೇಳಿಕೆ; ಲಖನೌ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆ
Published : 4 ಆಗಸ್ಟ್ 2025, 9:50 IST
Last Updated : 4 ಆಗಸ್ಟ್ 2025, 9:50 IST
ಫಾಲೋ ಮಾಡಿ
Comments
ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮತ್ತೊಮ್ಮೆ ‘ಚೀನಾ ಗುರು’ ರಾಹುಲ್ ಗಾಂಧಿ ಅವರಿಗೆ ಛೀಮಾರಿ ಹಾಕಿದೆ..
–ಅಮಿತ್‌ ಮಾಳವೀಯ ಬಿಜೆಪಿ ಐ.ಟಿ ವಿಭಾಗದ ಮುಖ್ಯಸ್ಥ
2020ರ ಗಾಲ್ವನ್ ಘಟನೆಯ ನಂತರ ಚೀನಾ ಜತೆಗಿನ ಸಂಘರ್ಷದ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಉತ್ತರ ಬಯಸುತ್ತಿದ್ದಾನೆ. ಆದರೆ ಮೋದಿ ಸರ್ಕಾರ ಸತ್ಯ ಮರೆಮಾಚಿದೆ.
–ಜೈರಾಮ್‌ ರಮೇಶ್‌, ಕಾಂಗ್ರೆಸ್‌ ಮುಖಂಡ
ಈ ಹಿಂದೆ ಹಲವು ನ್ಯಾಯಾಲಯಗಳು ಛೀಮಾರಿ ಹಾಕಿದ್ದರೂ ರಾಹುಲ್‌ ಅವರು ಅಪಕ್ವ ಬೇಜವಾಬ್ದಾರಿ ಮತ್ತು ದೇಶ ವಿರೋಧಿ ಹೇಳಿಕೆ ನೀಡುತ್ತಲೇ ಇದ್ದಾರೆ.
–ಗೌರವ್‌ ಭಾಟಿಯಾ, ಬಿಜೆಪಿ ವಕ್ತಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT