ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮತ್ತೊಮ್ಮೆ ‘ಚೀನಾ ಗುರು’ ರಾಹುಲ್ ಗಾಂಧಿ ಅವರಿಗೆ ಛೀಮಾರಿ ಹಾಕಿದೆ..
–ಅಮಿತ್ ಮಾಳವೀಯ ಬಿಜೆಪಿ ಐ.ಟಿ ವಿಭಾಗದ ಮುಖ್ಯಸ್ಥ
2020ರ ಗಾಲ್ವನ್ ಘಟನೆಯ ನಂತರ ಚೀನಾ ಜತೆಗಿನ ಸಂಘರ್ಷದ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಉತ್ತರ ಬಯಸುತ್ತಿದ್ದಾನೆ. ಆದರೆ ಮೋದಿ ಸರ್ಕಾರ ಸತ್ಯ ಮರೆಮಾಚಿದೆ.
–ಜೈರಾಮ್ ರಮೇಶ್, ಕಾಂಗ್ರೆಸ್ ಮುಖಂಡ
ಈ ಹಿಂದೆ ಹಲವು ನ್ಯಾಯಾಲಯಗಳು ಛೀಮಾರಿ ಹಾಕಿದ್ದರೂ ರಾಹುಲ್ ಅವರು ಅಪಕ್ವ ಬೇಜವಾಬ್ದಾರಿ ಮತ್ತು ದೇಶ ವಿರೋಧಿ ಹೇಳಿಕೆ ನೀಡುತ್ತಲೇ ಇದ್ದಾರೆ.