<p><strong>ನವದೆಹಲಿ</strong>: ಪ್ರಸಿದ್ಧ ಮ್ಯಾಟ್ರಿಮೋನಿ ವೆಬ್ಸೈಟ್ ಶಾದಿ ಡಾಟ್ ಕಾಮ್ (shaadi.com) ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥಾಪಕ ಅನುಪಮ್ ಮಿತ್ತಲ್ ಸೇರಿದಂತೆ ಮೂವರಿಗೆ ಸುಪ್ರೀಂ ಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.</p><p>ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ತೆಲಂಗಾಣ ಹೈಕೋರ್ಟ್ನ ಆದೇಶವನ್ನು ರದ್ದುಗೊಳಿಸಿ, ಪ್ರಕರಣವನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶನ ನೀಡಿದೆ.</p>.ಪದೇ ಪದೇ ಕೆಲಸ ಬದಲಾಯಿಸುವ GenZಗಳ ಬಗ್ಗೆ ಉದ್ಯಮಿ ಅನುಪಮ್ ಮಿತ್ತಲ್ ಹೇಳಿದ್ದೇನು?.ದಾವಣಗೆರೆ: ‘ಮ್ಯಾಟ್ರಿಮೋನಿ’ಯಲ್ಲಿ ಪರಿಚಯಿಸಿಕೊಂಡು ಯುವತಿಯರಿಗೆ ₹62 ಲಕ್ಷ ವಂಚನೆ. <p>ಜತೆಗೆ ಶಾದಿ ಡಾಟ್ ಕಾಮ್ ಸಂಸ್ಥಾಪಕ ಅನುಪಮ್ ಮಿತ್ತಲ್ ಸೇರಿದಂತೆ ಮೂವರ ವಿರುದ್ಧ ಎರಡು ವಾರಗಳವರೆಗೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ನ್ಯಾಯಾಲಯವು ಸೂಚಿಸಿದೆ.</p><p>ತೆಲಂಗಾಣ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಅನುಪಮ್ ಮಿತ್ತಲ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. </p><p>ಶಾದಿ ಡಾಟ್ ಕಾಮ್ ವೈಬ್ಸೈಟ್ನಲ್ಲಿ ವ್ಯಕ್ತಿಯೊಬ್ಬರು ನಕಲಿ ಪ್ರೊಫೈಲ್ ರಚಿಸಿ, ತಮ್ಮಿಂದ ₹11 ಲಕ್ಷ ಪಡೆದು ವಂಚಿಸಿದ್ದಾರೆ. ಆದರೆ ಇಂತಹ ಫ್ರೊಫೈಲ್ ಸರಿಯಾಗಿ ಪರಿಶೀಲನೆ ಮಾಡಿಲ್ಲ' ಎಂದು ಸಂಸ್ಥಾಪಕರ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. </p>.ಪ್ಲೇ ಸ್ಟೋರ್ಗೆ ಮರಳಿದ ಮ್ಯಾಟ್ರಿಮೋನಿ ಆ್ಯಪ್ಗಳು.ಮ್ಯಾಟ್ರಿಮೋನಿ ವೆಬ್ಸೈಟ್: ದೆಹಲಿ ಮೂಲದವನಿಂದ ಬೆಂಗಳೂರಿನ ಮಹಿಳೆಗೆ ವಂಚನೆ.ಹೋಳಿ ಹೆಸರಿನಲ್ಲಿ ಭಾರತ್ ಮ್ಯಾಟ್ರಿಮೋನಿ ವಿವಾದಾತ್ಮಕ ಜಾಹೀರಾತು.ಜನರ ಖಾಸಗಿತನದ ಹಕ್ಕು ಉಲ್ಲಂಘಿಸಲು ಬಿಡೆವು: ವಾಟ್ಸ್ಆ್ಯಪ್ಗೆ ಸುಪ್ರಿಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಸಿದ್ಧ ಮ್ಯಾಟ್ರಿಮೋನಿ ವೆಬ್ಸೈಟ್ ಶಾದಿ ಡಾಟ್ ಕಾಮ್ (shaadi.com) ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥಾಪಕ ಅನುಪಮ್ ಮಿತ್ತಲ್ ಸೇರಿದಂತೆ ಮೂವರಿಗೆ ಸುಪ್ರೀಂ ಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.</p><p>ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ತೆಲಂಗಾಣ ಹೈಕೋರ್ಟ್ನ ಆದೇಶವನ್ನು ರದ್ದುಗೊಳಿಸಿ, ಪ್ರಕರಣವನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶನ ನೀಡಿದೆ.</p>.ಪದೇ ಪದೇ ಕೆಲಸ ಬದಲಾಯಿಸುವ GenZಗಳ ಬಗ್ಗೆ ಉದ್ಯಮಿ ಅನುಪಮ್ ಮಿತ್ತಲ್ ಹೇಳಿದ್ದೇನು?.ದಾವಣಗೆರೆ: ‘ಮ್ಯಾಟ್ರಿಮೋನಿ’ಯಲ್ಲಿ ಪರಿಚಯಿಸಿಕೊಂಡು ಯುವತಿಯರಿಗೆ ₹62 ಲಕ್ಷ ವಂಚನೆ. <p>ಜತೆಗೆ ಶಾದಿ ಡಾಟ್ ಕಾಮ್ ಸಂಸ್ಥಾಪಕ ಅನುಪಮ್ ಮಿತ್ತಲ್ ಸೇರಿದಂತೆ ಮೂವರ ವಿರುದ್ಧ ಎರಡು ವಾರಗಳವರೆಗೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ನ್ಯಾಯಾಲಯವು ಸೂಚಿಸಿದೆ.</p><p>ತೆಲಂಗಾಣ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಅನುಪಮ್ ಮಿತ್ತಲ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. </p><p>ಶಾದಿ ಡಾಟ್ ಕಾಮ್ ವೈಬ್ಸೈಟ್ನಲ್ಲಿ ವ್ಯಕ್ತಿಯೊಬ್ಬರು ನಕಲಿ ಪ್ರೊಫೈಲ್ ರಚಿಸಿ, ತಮ್ಮಿಂದ ₹11 ಲಕ್ಷ ಪಡೆದು ವಂಚಿಸಿದ್ದಾರೆ. ಆದರೆ ಇಂತಹ ಫ್ರೊಫೈಲ್ ಸರಿಯಾಗಿ ಪರಿಶೀಲನೆ ಮಾಡಿಲ್ಲ' ಎಂದು ಸಂಸ್ಥಾಪಕರ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. </p>.ಪ್ಲೇ ಸ್ಟೋರ್ಗೆ ಮರಳಿದ ಮ್ಯಾಟ್ರಿಮೋನಿ ಆ್ಯಪ್ಗಳು.ಮ್ಯಾಟ್ರಿಮೋನಿ ವೆಬ್ಸೈಟ್: ದೆಹಲಿ ಮೂಲದವನಿಂದ ಬೆಂಗಳೂರಿನ ಮಹಿಳೆಗೆ ವಂಚನೆ.ಹೋಳಿ ಹೆಸರಿನಲ್ಲಿ ಭಾರತ್ ಮ್ಯಾಟ್ರಿಮೋನಿ ವಿವಾದಾತ್ಮಕ ಜಾಹೀರಾತು.ಜನರ ಖಾಸಗಿತನದ ಹಕ್ಕು ಉಲ್ಲಂಘಿಸಲು ಬಿಡೆವು: ವಾಟ್ಸ್ಆ್ಯಪ್ಗೆ ಸುಪ್ರಿಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>