ಗುರುವಾರ, 8 ಜನವರಿ 2026
×
ADVERTISEMENT
ADVERTISEMENT

ಶ್ವಾನದ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು: ಸುಪ್ರೀಂ ಕೋರ್ಟ್

Published : 7 ಜನವರಿ 2026, 12:06 IST
Last Updated : 7 ಜನವರಿ 2026, 15:56 IST
ಫಾಲೋ ಮಾಡಿ
Comments
ಎನ್‌ಎಚ್‌ಎಐ ವಿರುದ್ಧ ಅಸಮಾಧಾನ
ಹೆದ್ದಾರಿಯಿಂದ ನಾಯಿಗಳನ್ನು ತೆರವುಗೊಳಿಸುವ ಹೊಣೆಗಾರಿಕೆಯನ್ನು ರಾಜ್ಯಗಳ ಮೇಲೆ ಹೊರಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಕ್ರಮಕ್ಕೆ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತು. ‘ದೇಶದಲ್ಲಿ ಜನರು ಸಾಯುತ್ತಿರುವುದು ನಾಯಿ ಕಡಿತದಿಂದ ಮಾತ್ರ ಅಲ್ಲ. ರಸ್ತೆಗಳಲ್ಲಿ ಇತರೆ ಪ್ರಾಣಿಗಳಿಂದ ಉಂಟಾಗುವ ಅಪಘಾತಗಳಿಂದಲೂ ಜೀವ ಹಾನಿ ಸಂಭವಿಸುತ್ತಿದೆ. ಕಳೆದ 20 ದಿನಗಳಲ್ಲಿ ಇಬ್ಬರು ನ್ಯಾಯಮೂರ್ತಿಗಳು ಪ್ರಾಣಿಗಳಿಂದಾಗಿ ಹೆದ್ದಾರಿಗಳಲ್ಲಿ ಅಪಘಾತಕ್ಕೆ ಒಳಗಾಗಿದ್ದಾರೆ’ ಎಂದು ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT