ಅಪರಾಧಿ ಸಿಂಗ್ ತನಗೆ ಕ್ಷಮಾದಾನ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದ. ಆದರೆ, ಈ ಮನವಿ ತಿರಸ್ಕರಿಸಲಾಗಿತ್ತು. ರಾಷ್ಟ್ರಪತಿಗಳ ಮುಂದೆ ಅಪರಾಧಿ ಸಿಂಗ್ಗೆ ಕಾರಾಗೃಹದಲ್ಲಿ ನೀಡಲಾಗಿದ್ದ ಲೈಂಗಿಕ ಕಿರುಕುಳ ಕುರಿತು ಪ್ರಸ್ತಾಪಿಸಿರಲಿಲ್ಲ. ಈ ಕಾರಣಕ್ಕಾಗಿ ಅಪರಾಧಿಯ ಅರ್ಜಿಯನ್ನು ಪರಿಗಣಿಸಿ ಮರಣದಂಡನೆಯಿಂದಕ್ಷಮಾದಾನ ನೀಡಬೇಕೆಂದು ವಾದ ಮಂಡಿಸಲಾಗಿತ್ತು.