‘ಮಹಾರಾಷ್ಟ್ರ, ಬಿಹಾರದ ಕಾಂಗ್ರೆಸ್ ನಾಯಕರುಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ನಿಲುವು ತಳೆಯುತ್ತಿದ್ದಾರೆ. ಇದನ್ನು ಕೂಡ ಅವರು ರಾಜಕೀಯ ಕಾರಣಕ್ಕೆ ಬಳಸುತ್ತಿದ್ದಾರೆ. ಹಾಗಾಗಿ ಮಹಾರಾಷ್ಟ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಅವರು ಟ್ವಿಟರ್ ಮೂಲಕ ಒತ್ತಾಯಿಸಿದ್ದಾರೆ.