<p class="title"><strong>ನವದೆಹಲಿ: </strong>ದೆಹಲಿಯಲ್ಲಿ ಈ ವರ್ಷದ ಮಾರ್ಚ್ ನಲ್ಲಿ ನಡೆದಿದ್ದ ತಬ್ಲೀಗಿ ಜಮಾತ್ ಕಾರ್ಯಕ್ರಮವು 'ಹಲವರಿಗೆ' ಕೊರೊನಾ ಸೋಂಕು ಹರಡಲು ಕಾರಣವಾಯಿತು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.</p>.<p class="title">ಗೃಹ ಖಾತೆ ರಾಜ್ಯ ಸಚಿವ ಜಿ.ಕಿಷನ್ ರೆಡ್ಡಿ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಮಾರ್ಚ್ 29ರ ನಂತರ ದೆಹಲಿ ಪೊಲೀಸರು 233 ತಬ್ಲೀಗಿಜಮಾತ್ ಸದಸ್ಯರನ್ನು ಬಂಧಿಸಿ, 2,631 ಜನರನ್ನು ತೆರವು ಮಾಡಿಸಿದ್ದಾರೆ ಎಂದು ತಿಳಿಸಿದ್ದಾರೆ.</p>.<p class="title">ಆದರೆ, ಜಮಾತ್ಮುಖ್ಯಸ್ಥ ಮೌಲಾನಾ ಮೊಹಮ್ಮದ್ ಸಾದ್ ಅವರ ವಿರುದ್ಧ ತನಿಖೆಯು ಪ್ರಗತಿಯಲ್ಲಿದೆ. ದೆಹಲಿ ಪೊಲೀಸರು ಹೇಳಿರುವಂತೆ, ಕೋವಿಡ್ಕುರಿತಾದ ನಿರ್ಬಂಧ ವಿಧಿಸಲಾಗಿದ್ದರೂಸಮಾವೇಶ ನಡೆಸಲಾಗಿತ್ತು. ಅಲ್ಲಿ ಪರಸ್ಪರ ಅಂತರವೂ ಸೇರಿದಂತೆ ಮುಂಜಾಗ್ರತೆ ವಹಿಸಿರಲಿಲ್ಲ. ಇದು ಹಲವರಿಗೆ ಸೋಂಕು ಹರಡಲು ಕಾರಣವಾಯಿತು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ದೆಹಲಿಯಲ್ಲಿ ಈ ವರ್ಷದ ಮಾರ್ಚ್ ನಲ್ಲಿ ನಡೆದಿದ್ದ ತಬ್ಲೀಗಿ ಜಮಾತ್ ಕಾರ್ಯಕ್ರಮವು 'ಹಲವರಿಗೆ' ಕೊರೊನಾ ಸೋಂಕು ಹರಡಲು ಕಾರಣವಾಯಿತು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.</p>.<p class="title">ಗೃಹ ಖಾತೆ ರಾಜ್ಯ ಸಚಿವ ಜಿ.ಕಿಷನ್ ರೆಡ್ಡಿ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಮಾರ್ಚ್ 29ರ ನಂತರ ದೆಹಲಿ ಪೊಲೀಸರು 233 ತಬ್ಲೀಗಿಜಮಾತ್ ಸದಸ್ಯರನ್ನು ಬಂಧಿಸಿ, 2,631 ಜನರನ್ನು ತೆರವು ಮಾಡಿಸಿದ್ದಾರೆ ಎಂದು ತಿಳಿಸಿದ್ದಾರೆ.</p>.<p class="title">ಆದರೆ, ಜಮಾತ್ಮುಖ್ಯಸ್ಥ ಮೌಲಾನಾ ಮೊಹಮ್ಮದ್ ಸಾದ್ ಅವರ ವಿರುದ್ಧ ತನಿಖೆಯು ಪ್ರಗತಿಯಲ್ಲಿದೆ. ದೆಹಲಿ ಪೊಲೀಸರು ಹೇಳಿರುವಂತೆ, ಕೋವಿಡ್ಕುರಿತಾದ ನಿರ್ಬಂಧ ವಿಧಿಸಲಾಗಿದ್ದರೂಸಮಾವೇಶ ನಡೆಸಲಾಗಿತ್ತು. ಅಲ್ಲಿ ಪರಸ್ಪರ ಅಂತರವೂ ಸೇರಿದಂತೆ ಮುಂಜಾಗ್ರತೆ ವಹಿಸಿರಲಿಲ್ಲ. ಇದು ಹಲವರಿಗೆ ಸೋಂಕು ಹರಡಲು ಕಾರಣವಾಯಿತು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>