<p>ಅಮೆರಿಕದಲ್ಲಿ 19 ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ, Mysuru Dasara 2023: ಬರಗಾಲದ ನಡುವೆ ನಾಡಹಬ್ಬಕ್ಕೆ ಹಂಸಲೇಖ ಚಾಲನೆ, ಮಣಿಪುರ ಬಂದ್: ವ್ಯಾಪಾರ -ವಹಿವಾಟು ಸ್ಥಗಿತ, ಜನಜೀವನ ಅಸ್ತವ್ಯಸ್ತ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು.</p> .<p>ಅಮೆರಿಕದ ಮೇರಿಲ್ಯಾಂಡ್ ಉಪನಗರದಲ್ಲಿ ಭಾರತದ ಸಂವಿಧಾನ ಶಿಲ್ಪಿ, ಡಾ. ಬಿ.ಆರ್. ಅಂಬೇಡ್ಕರ್ ಅವರ 19 ಅಡಿ ಎತ್ತರದ ಪ್ರತಿಮೆಯನ್ನು ಇಂದು (ಭಾನುವಾರ) ಉದ್ಘಾಟಿಸಲಾಗಿದೆ. ಈ ಪ್ರತಿಮೆ ವಿದೇಶದಲ್ಲಿ ಅನಾವರಣಗೊಳಿಸಲಾದ ಅಂಬೇಡ್ಕರ್ ಅವರ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.</p> <p><a href="https://www.prajavani.net/news/world-news/tallest-statue-of-ambedkar-outside-india-unveiled-in-us-2521966">ಸಂಪೂರ್ಣ ಸುದ್ದಿ ಓದಿ</a></p>.<p>ನಾಡನ್ನು ಆವರಿಸಿದ ಬರಗಾಲ ಮತ್ತು ಕಾವೇರಿ ಹೋರಾಟದ ನಡುವೆಯೇ, ನಗರದ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಉದ್ಘಾಟನೆಗೊಂಡ ಸಂಭ್ರಮದ ದಸರಾ ಉತ್ಸವಕ್ಕೆ, ಕನ್ನಡ ಮತ್ತು ಕರ್ನಾಟಕದ ಅಭಿವೃದ್ಧಿಯ ಆಶಯ ಮುನ್ನುಡಿ ಬರೆಯಿತು.</p> <p><a href="https://www.prajavani.net/district/mysuru/mysore-dasara-inauguration-2023-hamsalekha-siddaramaiah-details-2521964">ಸಂಪೂರ್ಣ ಸುದ್ದಿ ಓದಿ</a></p>.<p>ತೆಲಂಗಾಣದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಅರ್ಹ ಕುಟುಂಬಗಳಿಗೆ ₹400ರಂತೆ ಅಡುಗೆ ಅನಿಲ ಸಿಲಿಂಡರ್ ನೀಡುವುದಾಗಿ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.</p> <p><a href="https://www.prajavani.net/news/india-news/telangana-assembly-election-brs-promises-lpg-for-rs-400-rs-15l-health-insurance-others-2521962">ಸಂಪೂರ್ಣ ಸುದ್ದಿ ಓದಿ</a></p>.<p>ಕೇರಳ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಮತ್ತು ಪ್ರವಾಹದ ಕುರಿತು ವರದಿಯಾಗಿದೆ. ತಿರುವನಂತಪುರ ಸೇರಿದಂತೆ ಹಲವು ಪ್ರದೇಶಗಳ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.</p> <p><a href="https://www.prajavani.net/news/india-news/heavy-rains-lash-kerala-orange-alert-in-4-districts-many-parts-of-thiruvananthapuram-flooded-2521977">ಸಂಪೂರ್ಣ ಸುದ್ದಿ ಓದಿ</a></p>.<p>ಆಪರೇಷನ್ ಅಜಯ್ ಅಡಿಯಲ್ಲಿ ಯುದ್ಧ ಪೀಡಿತ ಇಸ್ರೇಲ್ನಿಂದ 274 ಭಾರತೀಯರನ್ನು ಹೊತ್ತ ನಾಲ್ಕನೇ ವಿಮಾನ ದೆಹಲಿ ತಲುಪಿದೆ. ಅವರನ್ನು ಕೇಂದ್ರ ಸಚಿವ ವಿ.ಕೆ ಸಿಂಗ್ ಬರಮಾಡಿಕೊಂಡರು.</p> <p><a href="https://www.prajavani.net/news/india-news/fourth-flight-under-operation-ajay-carrying-274-indians-reaches-delhi-2521897">ಸಂಪೂರ್ಣ ಸುದ್ದಿ ಓದಿ</a></p>.<p>ಮಣಿಪುರವನ್ನು ಭಾರತದೊಂದಿಗೆ ವಿಲೀನಗೊಳಿಸಿದ್ದರ ವಿರುದ್ಧ ಹಲವು ಉಗ್ರ ಸಂಘಟನೆಗಳು ಭಾನುವಾರ ಬಂದ್ಗೆ ಕರೆ ನೀಡಿದ್ದು, ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.</p> <p><a href="https://www.prajavani.net/news/india-news/general-strike-hits-normal-life-in-manipur-2521985">ಸಂಪೂರ್ಣ ಸುದ್ದಿ ಓದಿ</a></p>.<p>ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್.ಭೋಸರಾಜು ತಿಳಿಸಿದರು.</p> <p><a href="https://www.prajavani.net/news/karnataka-news/including-renukacharya-many-leaders-are-in-contact-with-us-says-min-ns-boseraju-2521953">ಸಂಪೂರ್ಣ ಸುದ್ದಿ ಓದಿ</a></p>.<p>ತಮ್ಮ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ರದ್ದತಿಗೆ ನಿರಾಕರಿಸಿದ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಪವನ್ ಖೇರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.</p> <p><a href="https://www.prajavani.net/news/india-news/remarks-against-pm-modi-sc-to-hear-cong-leader-pawan-kheras-plea-against-hc-order-on-monday-2522157">ಸಂಪೂರ್ಣ ಸುದ್ದಿ ಓದಿ</a></p>.<p>ಪಾಕಿಸ್ತಾನ ವಿರುದ್ಧ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಪಂದ್ಯದ ಬಳಿಕ ಪಾಕಿಸ್ತಾನದ ನಾಯಕ ಬಾಬರ್ ಆಜಂ ಅವರನ್ನು ಭೇಟಿ ಮಾಡಿರುವ ವಿರಾಟ್ ಕೊಹ್ಲಿ, ಪಾಕ್ ನಾಯಕನಿಗೆ ತಾವು ಸಹಿ ಮಾಡಿರುವ ಜೆರ್ಸಿ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.</p> <p><a href="https://www.prajavani.net/sports/world-cup/ind-vs-pak-virat-kohli-gifts-babar-azam-signed-jersey-wasim-akram-not-happy-2521951">ಸಂಪೂರ್ಣ ಸುದ್ದಿ ಓದಿ</a></p>.<p>ಈ ಸಲದ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಲು ಪರದಾಡುತ್ತಿರುವ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಸೋಮವಾರ ಮುಖಾಮುಖಿಯಾಗಲಿವೆ. </p> <p><a href="https://www.prajavani.net/sports/world-cup/embattled-australia-take-on-stuttering-sri-lanka-in-battle-to-re-discover-winning-touch-2521972">ಸಂಪೂರ್ಣ ಸುದ್ದಿ ಓದಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಮೆರಿಕದಲ್ಲಿ 19 ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ, Mysuru Dasara 2023: ಬರಗಾಲದ ನಡುವೆ ನಾಡಹಬ್ಬಕ್ಕೆ ಹಂಸಲೇಖ ಚಾಲನೆ, ಮಣಿಪುರ ಬಂದ್: ವ್ಯಾಪಾರ -ವಹಿವಾಟು ಸ್ಥಗಿತ, ಜನಜೀವನ ಅಸ್ತವ್ಯಸ್ತ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು.</p> .<p>ಅಮೆರಿಕದ ಮೇರಿಲ್ಯಾಂಡ್ ಉಪನಗರದಲ್ಲಿ ಭಾರತದ ಸಂವಿಧಾನ ಶಿಲ್ಪಿ, ಡಾ. ಬಿ.ಆರ್. ಅಂಬೇಡ್ಕರ್ ಅವರ 19 ಅಡಿ ಎತ್ತರದ ಪ್ರತಿಮೆಯನ್ನು ಇಂದು (ಭಾನುವಾರ) ಉದ್ಘಾಟಿಸಲಾಗಿದೆ. ಈ ಪ್ರತಿಮೆ ವಿದೇಶದಲ್ಲಿ ಅನಾವರಣಗೊಳಿಸಲಾದ ಅಂಬೇಡ್ಕರ್ ಅವರ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.</p> <p><a href="https://www.prajavani.net/news/world-news/tallest-statue-of-ambedkar-outside-india-unveiled-in-us-2521966">ಸಂಪೂರ್ಣ ಸುದ್ದಿ ಓದಿ</a></p>.<p>ನಾಡನ್ನು ಆವರಿಸಿದ ಬರಗಾಲ ಮತ್ತು ಕಾವೇರಿ ಹೋರಾಟದ ನಡುವೆಯೇ, ನಗರದ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಉದ್ಘಾಟನೆಗೊಂಡ ಸಂಭ್ರಮದ ದಸರಾ ಉತ್ಸವಕ್ಕೆ, ಕನ್ನಡ ಮತ್ತು ಕರ್ನಾಟಕದ ಅಭಿವೃದ್ಧಿಯ ಆಶಯ ಮುನ್ನುಡಿ ಬರೆಯಿತು.</p> <p><a href="https://www.prajavani.net/district/mysuru/mysore-dasara-inauguration-2023-hamsalekha-siddaramaiah-details-2521964">ಸಂಪೂರ್ಣ ಸುದ್ದಿ ಓದಿ</a></p>.<p>ತೆಲಂಗಾಣದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಅರ್ಹ ಕುಟುಂಬಗಳಿಗೆ ₹400ರಂತೆ ಅಡುಗೆ ಅನಿಲ ಸಿಲಿಂಡರ್ ನೀಡುವುದಾಗಿ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.</p> <p><a href="https://www.prajavani.net/news/india-news/telangana-assembly-election-brs-promises-lpg-for-rs-400-rs-15l-health-insurance-others-2521962">ಸಂಪೂರ್ಣ ಸುದ್ದಿ ಓದಿ</a></p>.<p>ಕೇರಳ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಮತ್ತು ಪ್ರವಾಹದ ಕುರಿತು ವರದಿಯಾಗಿದೆ. ತಿರುವನಂತಪುರ ಸೇರಿದಂತೆ ಹಲವು ಪ್ರದೇಶಗಳ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.</p> <p><a href="https://www.prajavani.net/news/india-news/heavy-rains-lash-kerala-orange-alert-in-4-districts-many-parts-of-thiruvananthapuram-flooded-2521977">ಸಂಪೂರ್ಣ ಸುದ್ದಿ ಓದಿ</a></p>.<p>ಆಪರೇಷನ್ ಅಜಯ್ ಅಡಿಯಲ್ಲಿ ಯುದ್ಧ ಪೀಡಿತ ಇಸ್ರೇಲ್ನಿಂದ 274 ಭಾರತೀಯರನ್ನು ಹೊತ್ತ ನಾಲ್ಕನೇ ವಿಮಾನ ದೆಹಲಿ ತಲುಪಿದೆ. ಅವರನ್ನು ಕೇಂದ್ರ ಸಚಿವ ವಿ.ಕೆ ಸಿಂಗ್ ಬರಮಾಡಿಕೊಂಡರು.</p> <p><a href="https://www.prajavani.net/news/india-news/fourth-flight-under-operation-ajay-carrying-274-indians-reaches-delhi-2521897">ಸಂಪೂರ್ಣ ಸುದ್ದಿ ಓದಿ</a></p>.<p>ಮಣಿಪುರವನ್ನು ಭಾರತದೊಂದಿಗೆ ವಿಲೀನಗೊಳಿಸಿದ್ದರ ವಿರುದ್ಧ ಹಲವು ಉಗ್ರ ಸಂಘಟನೆಗಳು ಭಾನುವಾರ ಬಂದ್ಗೆ ಕರೆ ನೀಡಿದ್ದು, ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.</p> <p><a href="https://www.prajavani.net/news/india-news/general-strike-hits-normal-life-in-manipur-2521985">ಸಂಪೂರ್ಣ ಸುದ್ದಿ ಓದಿ</a></p>.<p>ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್.ಭೋಸರಾಜು ತಿಳಿಸಿದರು.</p> <p><a href="https://www.prajavani.net/news/karnataka-news/including-renukacharya-many-leaders-are-in-contact-with-us-says-min-ns-boseraju-2521953">ಸಂಪೂರ್ಣ ಸುದ್ದಿ ಓದಿ</a></p>.<p>ತಮ್ಮ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ರದ್ದತಿಗೆ ನಿರಾಕರಿಸಿದ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಪವನ್ ಖೇರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.</p> <p><a href="https://www.prajavani.net/news/india-news/remarks-against-pm-modi-sc-to-hear-cong-leader-pawan-kheras-plea-against-hc-order-on-monday-2522157">ಸಂಪೂರ್ಣ ಸುದ್ದಿ ಓದಿ</a></p>.<p>ಪಾಕಿಸ್ತಾನ ವಿರುದ್ಧ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಪಂದ್ಯದ ಬಳಿಕ ಪಾಕಿಸ್ತಾನದ ನಾಯಕ ಬಾಬರ್ ಆಜಂ ಅವರನ್ನು ಭೇಟಿ ಮಾಡಿರುವ ವಿರಾಟ್ ಕೊಹ್ಲಿ, ಪಾಕ್ ನಾಯಕನಿಗೆ ತಾವು ಸಹಿ ಮಾಡಿರುವ ಜೆರ್ಸಿ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.</p> <p><a href="https://www.prajavani.net/sports/world-cup/ind-vs-pak-virat-kohli-gifts-babar-azam-signed-jersey-wasim-akram-not-happy-2521951">ಸಂಪೂರ್ಣ ಸುದ್ದಿ ಓದಿ</a></p>.<p>ಈ ಸಲದ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಲು ಪರದಾಡುತ್ತಿರುವ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಸೋಮವಾರ ಮುಖಾಮುಖಿಯಾಗಲಿವೆ. </p> <p><a href="https://www.prajavani.net/sports/world-cup/embattled-australia-take-on-stuttering-sri-lanka-in-battle-to-re-discover-winning-touch-2521972">ಸಂಪೂರ್ಣ ಸುದ್ದಿ ಓದಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>