ಸಾರಿಗೆ ಸಂಸ್ಥೆಗಳ ಆದಾಯವನ್ನು ಹೆಚ್ಚಿಸಲು ಪ್ರಾಯೋಗಿಕವಾಗಿ ದೂರ ಪ್ರಯಾಣದ ಬಸ್ಗಳಲ್ಲಿ ಪಾರ್ಸೆಲ್ ಮತ್ತು ಕೊರಿಯರ್ ಸೇವೆಗಳಿಗೆ ಶುಲ್ಕ ವಿಧಿಸಲಾಗುತ್ತದೆ. ಹಾಗೆಯೇ ಎಲ್ಲಾ ಸಾರ್ವಜನಿಕ ಸಾರಿಗೆಗಳಲ್ಲಿ ಸ್ವಯಂಚಾಲಿತ ಟಿಕೆಟ್ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತದೆ. ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಲು ಕುಂದುಕೊರತೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಸಾರಿಗೆ ಸಚಿವ ಎಸ್.ಎಸ್.ಸಿವಶಂಕರ್ವಿಧಾನಸಭೆಯಲ್ಲಿ ಹೇಳಿದರು.