<p><strong>ಚೆನ್ನೈ:</strong> ತಮಿಳುನಾಡು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಇತರ ಎಐಎಡಿಎಂಕೆ ಶಾಸಕರನ್ನು ಕಲಾಪದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಿ ಸ್ಪೀಕರ್ ಆದೇಶಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.</p>.ಬಿಹಾರ: ಕಳ್ಳಭಟ್ಟಿ ಸೇವಿಸಿ 11 ಜನ ಸಾವು, 12 ಮಂದಿ ಗಂಭೀರ.ತಮಿಳುನಾಡು ಕಳ್ಳಭಟ್ಟಿ ದುರಂತ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ತಪಾಸಣೆ.<p>ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಎಐಎಡಿಎಂಕೆ ಶಾಸಕರನ್ನು ಸದನದಿಂದ ಹೊರಹಾಕಲು ಸ್ಪೀಕರ್ ಎಂ. ಅಪ್ಪಾವು ಅವರು ಸೂಚಿಸಿದ ಬೆನ್ನಲ್ಲೇ, ಅಮಾನತು ಕೂಡ ಮಾಡಲಾಗಿದೆ. ಕಲಾಪದ ಉಳಿದ ಅವಧಿಯಿಂದ ಶಾಸಕರನ್ನು ಅಮಾನತು ಮಾಡುವ ಗೊತ್ತುವಳಿಗೆ ವಿಧಾನಸಭೆ ಅಂಗೀಕಾರ ನೀಡಿದೆ.</p><p>ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಿ, 60ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಕಲ್ಲಕುರುಚ್ಚಿ ಕಳ್ಳ ಭಟ್ಟಿ ದುರಂತದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಎಐಎಡಿಂಎಕೆ ಶಾಸಕರು ಗದ್ದಲ ಮಾಡಿದರು.</p> .ನಕಲಿ ಮದ್ಯ ಸೇವನೆ ದುರಂತ: ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದ NHRC.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಇತರ ಎಐಎಡಿಎಂಕೆ ಶಾಸಕರನ್ನು ಕಲಾಪದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಿ ಸ್ಪೀಕರ್ ಆದೇಶಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.</p>.ಬಿಹಾರ: ಕಳ್ಳಭಟ್ಟಿ ಸೇವಿಸಿ 11 ಜನ ಸಾವು, 12 ಮಂದಿ ಗಂಭೀರ.ತಮಿಳುನಾಡು ಕಳ್ಳಭಟ್ಟಿ ದುರಂತ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ತಪಾಸಣೆ.<p>ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಎಐಎಡಿಎಂಕೆ ಶಾಸಕರನ್ನು ಸದನದಿಂದ ಹೊರಹಾಕಲು ಸ್ಪೀಕರ್ ಎಂ. ಅಪ್ಪಾವು ಅವರು ಸೂಚಿಸಿದ ಬೆನ್ನಲ್ಲೇ, ಅಮಾನತು ಕೂಡ ಮಾಡಲಾಗಿದೆ. ಕಲಾಪದ ಉಳಿದ ಅವಧಿಯಿಂದ ಶಾಸಕರನ್ನು ಅಮಾನತು ಮಾಡುವ ಗೊತ್ತುವಳಿಗೆ ವಿಧಾನಸಭೆ ಅಂಗೀಕಾರ ನೀಡಿದೆ.</p><p>ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಿ, 60ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಕಲ್ಲಕುರುಚ್ಚಿ ಕಳ್ಳ ಭಟ್ಟಿ ದುರಂತದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಎಐಎಡಿಂಎಕೆ ಶಾಸಕರು ಗದ್ದಲ ಮಾಡಿದರು.</p> .ನಕಲಿ ಮದ್ಯ ಸೇವನೆ ದುರಂತ: ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದ NHRC.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>