ಬೆಂಗಳೂರು: 'ಕೆಲವರು ಒವೈಸಿಯನ್ನು ಬಿಜೆಪಿ ಪ್ರೀತಿಸುತ್ತದೆ ಎನ್ನುತ್ತಾರೆ. ಒವೈಸಿಗೆ ಭಾರತ ರತ್ನ ಸಿಗುತ್ತದೆ ಎನ್ನುತ್ತಾರೆ. ಇವರು ಏಕೆ ಹೀಗೆ ಹೇಳುತ್ತಿದ್ದಾರೆ ಎಂದು ನನಗೆ ತಿಳಿಯುತ್ತಿಲ್ಲ. ಈ ಜಿಹಾದಿಯನ್ನು ಬಿಜೆಪಿ ಏಕೆ ಪ್ರೀತಿಸಬೇಕೆಂದು ತಿಳಿಯುತ್ತಿಲ್ಲ' ಎಂದು ಬಾಂಗ್ಲಾದೇಶ ಮೂಲದ ಲೇಖಕಿ ತಸ್ಲಿಮಾ ನಸ್ರೀನ್ ಟ್ವೀಟ್ ಮಾಡಿದ್ದಾರೆ.