<p><strong>ತಿರುವನಂತಪುರ</strong>: ಕೇರಳದ ಮಲಪ್ಪುರಂನ ಜಿಲ್ಲಾಧಿಕಾರಿ ಹೆಸರಿನಲ್ಲಿ ಸುಳ್ಳು ರಜಾ ಸಂದೇಶದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>17 ವರ್ಷದ ಬಾಲಕನನ್ನು ತಿರುನಾವಾಯದ ವೈರಂಕೋಡ್ ಮೂಲದವರು ಎಂದು ಗುರುತಿಸಲಾಗಿದೆ.</p><p>'ಭಾರಿ ಮಳೆಯಿಂದಾಗಿ ಡಿ.3ರಂದು ಮಲಪ್ಪುರಂನಲ್ಲಿ ವೃತ್ತಿಪರ ಕಾಲೇಜುಗಳನ್ನು ಹೊರತುಪಡಿಸಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ' ಎಂದು ನಕಲಿ ರಜಾ ಸಂದೇಶದ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.</p>.ಪತ್ನಿ ವಿರುದ್ಧ ಕಿರುಕುಳದ ಆರೋಪ: ಮರಣಪತ್ರ ಬರೆದಿಟ್ಟು ಪತಿ ಆತ್ಮಹತ್ಯೆ.ದಿಸ್ಸನಾಯಕೆ–ಮೋದಿ ಮಾತುಕತೆ; ಶ್ರೀಲಂಕಾ ಸೇನೆಗೆ ಭಾರತದ ಸಹಕಾರ. <p>ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಅಪರಾಧ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ ಬಳಿಕ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರನ್ನು ಜಿಲ್ಲಾ ಅಪರಾಧ ವಿಭಾಗದ ಕಚೇರಿಗೆ ಕರೆಸಿ, ಅವರೊಂದಿಗೆ ಪೊಲೀಸರು ಮಾತುಕತೆ ನಡೆಸಿದರು. ಈ ವೇಳೆ ಪೊಲೀಸರು ಬಾಲಕನಿಗೆ ಅಗತ್ಯ ಸಲಹೆಗಳನ್ನು ನೀಡಿದರು. ಬಂಧನದಿಂದ ಆತನನ್ನು ಬಿಡುಗಡೆಗೊಳಿಸಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಬೀದರ್ನಲ್ಲಿ ಕುಸಿದ ತಾಪಮಾನ; ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿದ ಚಳಿ.ಎಲ್ಡಬ್ಲ್ಯೂಇ ನಿರ್ಮೂಲನೆಗೆ ಜಂಟಿ ಕಾರ್ಯಾಚರಣೆ ಅಗತ್ಯ: ಅಮಿತ್ ಶಾ.ಮಸೀದಿಯೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವುದು ಅಪರಾಧವೇ?: ಸುಪ್ರೀಂ ಕೋರ್ಟ್ .ತುಳಸಿ ಗೌಡ ನಿಧನ: ಮರಗಳೊಂದಿಗೆ ಅಮರವಾದರು....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ಮಲಪ್ಪುರಂನ ಜಿಲ್ಲಾಧಿಕಾರಿ ಹೆಸರಿನಲ್ಲಿ ಸುಳ್ಳು ರಜಾ ಸಂದೇಶದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>17 ವರ್ಷದ ಬಾಲಕನನ್ನು ತಿರುನಾವಾಯದ ವೈರಂಕೋಡ್ ಮೂಲದವರು ಎಂದು ಗುರುತಿಸಲಾಗಿದೆ.</p><p>'ಭಾರಿ ಮಳೆಯಿಂದಾಗಿ ಡಿ.3ರಂದು ಮಲಪ್ಪುರಂನಲ್ಲಿ ವೃತ್ತಿಪರ ಕಾಲೇಜುಗಳನ್ನು ಹೊರತುಪಡಿಸಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ' ಎಂದು ನಕಲಿ ರಜಾ ಸಂದೇಶದ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.</p>.ಪತ್ನಿ ವಿರುದ್ಧ ಕಿರುಕುಳದ ಆರೋಪ: ಮರಣಪತ್ರ ಬರೆದಿಟ್ಟು ಪತಿ ಆತ್ಮಹತ್ಯೆ.ದಿಸ್ಸನಾಯಕೆ–ಮೋದಿ ಮಾತುಕತೆ; ಶ್ರೀಲಂಕಾ ಸೇನೆಗೆ ಭಾರತದ ಸಹಕಾರ. <p>ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಅಪರಾಧ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ ಬಳಿಕ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರನ್ನು ಜಿಲ್ಲಾ ಅಪರಾಧ ವಿಭಾಗದ ಕಚೇರಿಗೆ ಕರೆಸಿ, ಅವರೊಂದಿಗೆ ಪೊಲೀಸರು ಮಾತುಕತೆ ನಡೆಸಿದರು. ಈ ವೇಳೆ ಪೊಲೀಸರು ಬಾಲಕನಿಗೆ ಅಗತ್ಯ ಸಲಹೆಗಳನ್ನು ನೀಡಿದರು. ಬಂಧನದಿಂದ ಆತನನ್ನು ಬಿಡುಗಡೆಗೊಳಿಸಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಬೀದರ್ನಲ್ಲಿ ಕುಸಿದ ತಾಪಮಾನ; ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿದ ಚಳಿ.ಎಲ್ಡಬ್ಲ್ಯೂಇ ನಿರ್ಮೂಲನೆಗೆ ಜಂಟಿ ಕಾರ್ಯಾಚರಣೆ ಅಗತ್ಯ: ಅಮಿತ್ ಶಾ.ಮಸೀದಿಯೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವುದು ಅಪರಾಧವೇ?: ಸುಪ್ರೀಂ ಕೋರ್ಟ್ .ತುಳಸಿ ಗೌಡ ನಿಧನ: ಮರಗಳೊಂದಿಗೆ ಅಮರವಾದರು....<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>