ಬಿಹಾರದಲ್ಲಿ ಎರಡು ಹಂತಗಳಲ್ಲಿ ಐದು ದಿನಗಳನ್ನು ಕಳೆದಿರುವ ’ಭಾರತ್ ಜೋಡೊ ನ್ಯಾಯ ಯಾತ್ರೆ‘ಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಅವರು ಭಾಗಿಯಾದರು. ಈ ವೇಳೆ ಇಬ್ಬರೂ ನಾಯಕರೂ ಪರಸ್ಪರ ಆಲಿಂಗಿಸಿದರು. ರೋಡ್ಶೋನಲ್ಲಿ ತನ್ನೊಂದಿಗೆ ಪಾಲ್ಗೊಂಡಿದ್ದ ತೇಜಸ್ವಿ ಅವರಿಗೆ, ಕಾರು ಚಲಾಯಿಸುವಂತೆ ರಾಹುಲ್ ತಿಳಿಸಿದರು. ಅದರಂತೆ ತೇಜಸ್ವಿ ಅವರು ಕಾರು ಚಲಾಯಿಸಿದರು.