ಸುಪ್ರೀಂ ಕೋರ್ಟ್ ನ.6ರಂದು ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದೂ ತಿಳಿಸಿದರು.
‘ಗುಜರಾತಿನವರು ಮಾತ್ರ ಕೊಲೆಗಡುಕರು’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾದ ಮಾನನಷ್ಟ ಪ್ರಕರಣದ ವಿಚಾರಣೆಗೆ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಡಿ.ಜೆ.ಪಾರ್ಮರ್ ಎದುರು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಯಾದವ್ ಇದರಿಂದ ವಿನಾಯಿತಿ ಕೋರಿದ್ದರು. ಹೀಗಾಗಿ, ಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿದೆ.