ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ತೆಲಂಗಾಣ: ಕಾಂಗ್ರೆಸ್ ಗೆಲುವಿಗೆ, ಕೆಸಿಆರ್ ಸೋಲಿಗೆ ಕಾರಣವೇನು ?

Published 3 ಡಿಸೆಂಬರ್ 2023, 12:39 IST
Last Updated 3 ಡಿಸೆಂಬರ್ 2023, 12:39 IST
ಅಕ್ಷರ ಗಾತ್ರ

ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶದ ಪೈಕಿ ಕಾಂಗ್ರೆಸ್‌ಗೆ ಖುಷಿ ಕೊಟ್ಟಿರುವುದು ತೆಲಂಗಾಣ ರಾಜ್ಯ ಮಾತ್ರ. ಇಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಿದ್ದರೆ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ನೇತೃತ್ವದ ಬಿಆರ್‌ಎಸ್‌ ಪಕ್ಷ ಸೋಲಿನ ರುಚಿ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT