ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ ಸಂಬಂಧ ಪ್ರತಿಕ್ರಿಯಿಸಿದ ಅವರು, ಇಂತಹ ದಾಳಿಗಳನ್ನು ಖಂಡಿಸಬೇಕು. ಈ ಕೃತ್ಯ ಎಸೆಗಿದವರಿಗೆ ದೇವರು ನರಕಕ್ಕೆ ಕಳುಹಿಸಲಿ. ರಾಜ್ಯದಲ್ಲಿ ಭದ್ರತೆ ಉತ್ತಮವಾಗಿದ್ದರೂ ಈ ರೀತಿಯ ಘಟನೆ ನಡೆದಿರುವುದು ವಿಷಾದನೀಯ ಎಂದು ಹೇಳಿದ್ದಾರೆ
ಈ ವರ್ಷ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆಗೆ ಸಿದ್ಧರಾಗಬೇಕು. ಈ ಬಾರಿಯೂ ಸೌಹಾರ್ದಯುತ ವಾತಾವರಣದಲ್ಲಿ ಯಾತ್ರೆ ನಡೆಯಲಿದೆ ಎಂದು ಹೇಳಿದ್ದಾರೆ.