ಒಳಮೀಸಲಾತಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಆದಿವಾಸಿ–ಮೂಲವಾಸಿ ಸಂಘಟನೆಗಳ ಕಾರ್ಯಕರ್ಯರು ಬುಧವಾರ ಪ್ರತಿಭಟಿಸಿದರು
ಪಿಟಿಐ
ಒಳಮೀಸಲಾತಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಬುಧವಾರ ನಡೆದ ಭಾರತ ಬಂದ್ಗೆ ಬೆಂಬಲ ಸೂಚಿಸಿ ಸಮಾಜವಾದಿ ಪಕ್ಷದ ಕಾರ್ಯಕರ್ತರು ಉತ್ತರ ಪ್ರದೇಶದ ಬಸ್ತಿ ನಗರದಲ್ಲಿ ಮೆರವಣಿಗೆ ನಡೆಸಿದರು –
ಪಿಟಿಐ ಚಿತ್ರ
ಒಳಮೀಸಲಾತಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಬುಧವಾರ ನಡೆದ ಭಾರತ ಬಂದ್ ಅಂಗವಾಗಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಪಾಲ್ಗೊಂಡಿದ್ದರು –