‘ಪೊಲೀಸ್ ಅಧಿಕಾರಿ ದಲ್ಬೀರ್ ಸಿಂಗ್ ಅವರನ್ನು ಅವರ ಗ್ರಾಮಕ್ಕೆ ಬಿಡಲು ಆಟೊ ಚಾಲಕ ನಿರಾಕರಿಸಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ, ದಲ್ಬೀರ್ ಸಿಂಗ್ ಬಳಿ ಇದ್ದ ರಿವಾಲ್ವರ್ ಕಿತ್ತುಕೊಂಡ ವಿಜಯಕುಮಾರ್, ಅವರ ತಲೆಗೆ ಗುಂಡು ಹೊಡೆದಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.