ಎಷ್ಟು ದಿನಗಳು ಈ ರೀತಿ ಪ್ರತಿಭಟನೆಗಳನ್ನು ಎದುರಿಸುತ್ತೀರಿ, ದೆಹಲಿಯಲ್ಲಿ ಬಸ್ಸುಗಳ ಓಡಾಟವಿಲ್ಲ, ಅಂಗಡಿ ಮುಂಗಟ್ಟು ತೆರೆಯುತ್ತಿಲ್ಲ, ನಷ್ಟದ ಪ್ರಮಾಣ ಹೆಚ್ಚುತ್ತಿದೆ, ವ್ಯಾಪಾರ ವಹಿವಾಟು ಇಲ್ಲವಾಗಿದೆ, ಆರ್ಥಿಕ ಸ್ಥಿತಿ ದಿನದಿಂದ ದಿನಕ್ಕೆ ತಳಮಟ್ಟಕ್ಕೆ ಹೋಗುತ್ತಿದೆ. ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸದೆಈಗಿನ ಸಮಸ್ಯೆಗೆ ಯಾವುದೇ ಪರಿಹಾರವಿಲ್ಲ ಎಂದು ಅವರು ಹೇಳಿದ್ದಾರೆ.