ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಗುಲಾಮಗಿರಿ ಮನಸ್ಥಿತಿ ನಾಯಕರಿಂದ ಧಾರ್ಮಿಕ ನಂಬಿಕೆಗಳ ಮೇಲೆ ದಾಳಿ: ಪ್ರಧಾನಿ ಮೋದಿ

ವಿದೇಶಿ ಶಕ್ತಿಗಳ ಬೆಂಬಲವೇ ಇಂಥ ನಡೆಗೆ ಕಾರಣ: ಮೋದಿ
Published : 23 ಫೆಬ್ರುವರಿ 2025, 15:44 IST
Last Updated : 23 ಫೆಬ್ರುವರಿ 2025, 15:44 IST
ಫಾಲೋ ಮಾಡಿ
Comments
ಮಧ್ಯಪ್ರದೇಶದ ಛತ್ತರಪುರದಲ್ಲಿ ಬಾಗೇಶ್ವರ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆಗೆ ಶಿಲಾನ್ಯಾಸ ನೆರವೇರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಸಭಿಕರಿಗೆ ಕೈಮುಗಿದರು. ಬಾಗೇಶ್ವರ ಧಾಮದ ಪೀಠಾಧಿಪತಿ ಧೀರೇಂದ್ರ ಶಾಸ್ತ್ರಿ ಪಾಲ್ಗೊಂಡಿದ್ದರು  –ಪಿಟಿಐ ಚಿತ್ರ

ಮಧ್ಯಪ್ರದೇಶದ ಛತ್ತರಪುರದಲ್ಲಿ ಬಾಗೇಶ್ವರ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆಗೆ ಶಿಲಾನ್ಯಾಸ ನೆರವೇರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಸಭಿಕರಿಗೆ ಕೈಮುಗಿದರು. ಬಾಗೇಶ್ವರ ಧಾಮದ ಪೀಠಾಧಿಪತಿ ಧೀರೇಂದ್ರ ಶಾಸ್ತ್ರಿ ಪಾಲ್ಗೊಂಡಿದ್ದರು  –ಪಿಟಿಐ ಚಿತ್ರ 

ಹಿಂದೂ ನಂಬಿಕೆಗಳನ್ನು ದ್ವೇಷಿಸುವವರು ಹಲವು ಶತಮಾನಗಳಿಂದ ಬೇರೆ ಬೇರೆ ವೇಷಗಳಲ್ಲಿ ಇಲ್ಲಿ ವಾಸಿಸುತ್ತಿದ್ದಾರೆ.
ನರೇಂದ್ರ ಮೋದಿ ಪ್ರಧಾನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT